Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಬೀದರ್ ನ ಬ್ರಿಮ್ಸ್ ಆಸ್ಪತ್ರೆಯಲ್ಲೇ ವೈದ್ಯ ಡಾ.ತುಕಾರಂ ಮೇಲೆ 4-5 ಜನರಿಂದ ಹಲ್ಲೆ.!

bengaluru-rain-damages-rajajinagar-tree-fall

ಬೆಂಗಳೂರಿನಲ್ಲಿ ಹತ್ತಾರು ಮಳೆ ಅವಾಂತರ : ಹಲವೆಡೆ ಮರಗಳು ಧರೆಗೆ, ವಾಹನಗಳು ಜಖಂ !

ಪದವೀಧರರಿಗೆ ಸುವರ್ಣಾವಕಾಶ: 7,150 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ SBI ಬೃಹತ್ ನೇಮಕಾತಿ; ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶೀಘ್ರವೇ ‘ಆರೋಗ್ಯ ಇಲಾಖೆ’ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ತಿ: ಸಚಿವ ದಿನೇಶ್ ಗುಂಡೂರಾವ್
KARNATAKA

ಶೀಘ್ರವೇ ‘ಆರೋಗ್ಯ ಇಲಾಖೆ’ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ತಿ: ಸಚಿವ ದಿನೇಶ್ ಗುಂಡೂರಾವ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಯ ಭರ್ತಿ ಮಾಡಿಕೊಳ್ಳುವುದಾಗಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ತಜ್ಞರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯ ಅಧಿಕಾರಿಗಳ ಖಾಲಿ ಹುದ್ದೆ ಭರ್ತಿಗೆ ಕ್ರಮ ವಹಿಸಲಾಗುತ್ತಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ತಜ್ಞರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯ ಅಧಿಕಾರಿಗಳ ಖಾಲಿ ಹುದ್ದೆ ಭರ್ತಿಗೆ ಕ್ರಮ ವಹಿಸಲಾಗುತ್ತಿದೆ ಎಂದು ಆರೋಗ್ಯ ಸಚಿವರಾದ @dineshgrao ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. pic.twitter.com/MZlcTqjI5C

— DIPR Karnataka (@KarnatakaVarthe) March 13, 2025

ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಗೆ ಒಟ್ಟು 112 ಔಷಧ ಪರಿವೀಕ್ಷಕರ ಹುದ್ದೆಗಳು ಮಂಜೂರಾಗಿದ್ದು, ಪ್ರಸ್ತುತ 08 ಔಷಧ ಪರಿವೀಕ್ಷಕರು ಕಾರ್ಯ ನಿರ್ವಹಿಸುತ್ತಿರುತ್ತಾರೆ. ಉಳಿದ 104 ಹುದ್ದೆಗಳು ಖಾಲಿ ಇರುತ್ತವೆ. 2018ರಲ್ಲಿ 83 ಪರಿವೀಕ್ಷಕರ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದ ಮೇರೆಗೆ 67 ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ದಿನಾಂಕ: 23-06-2021ರಂದು ಇಲಾಖೆಗೆ ಆಯ್ಕೆಪಟ್ಟಿಯನ್ನು ಕಳುಹಿಸಲಾಗಿದೆ. ಸದರಿ ಆಯ್ಕೆಪಟ್ಟಿಯನ್ನು ವಿವಿಧ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು, ಪ್ರಸ್ತುತ ಸರ್ವೋಚ್ಛ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಾಗಿದ್ದು ವಿಚಾರಣಾ ಹಂತದಲ್ಲಿರುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸದನಕ್ಕೆ ವಿವರಿಸಿದರು.

ಇಲಾಖೆಯಲ್ಲಿ ಖಾಲಿ ಇರುವ ಔಷಧ ಪರಿವೀಕ್ಷಕರ ಹುದ್ದೆಗಳ ಪ್ರಭಾರವನ್ನು ವೃತ್ತ ಕಚೇರಿಯ ಸಹಾಯಕ ಔಷಧ ನಿಯಂತ್ರಕರಿಗೆ ವಹಿಸಲಾಗಿರುತ್ತದೆ. ಸಹಾಯಕ ಔಷಧ ನಿಯಂತ್ರಕರುಗಳು ಅವರ ಕರ್ತವ್ಯಗಳ ಜೊತೆಯಲ್ಲಿ ಔಷಧ ಪರಿವೀಕ್ಷಕರ ಕೆಲಸವನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ವಿಧಾನಸಭೆಯಲ್ಲಿ ತಿದ್ದುಪಡಿಯೊಂದಿಗೆ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ’ ಅಂಗೀಕಾರ

ಬೇಡಿಕೆಗೆ ಅನುಗುಣವಾಗಿ ಔಷಧಿಗಳ ಪಟ್ಟಿ 732 ರಿಂದ 1032ಕ್ಕೆ ಹೆಚ್ಚಳ: ಸಚಿವ ದಿನೇಶ್ ಗುಂಡೂರಾವ್

Share. Facebook Twitter LinkedIn WhatsApp Email

Related Posts

SHOCKING : ಬೀದರ್ ನ ಬ್ರಿಮ್ಸ್ ಆಸ್ಪತ್ರೆಯಲ್ಲೇ ವೈದ್ಯ ಡಾ.ತುಕಾರಂ ಮೇಲೆ 4-5 ಜನರಿಂದ ಹಲ್ಲೆ.!

1 Min Read
bengaluru-rain-damages-rajajinagar-tree-fall

ಬೆಂಗಳೂರಿನಲ್ಲಿ ಹತ್ತಾರು ಮಳೆ ಅವಾಂತರ : ಹಲವೆಡೆ ಮರಗಳು ಧರೆಗೆ, ವಾಹನಗಳು ಜಖಂ !

4 Mins Read

BIG NEWS : ರಾಜ್ಯದ ರೈತರೇ ಕೃಷಿ ಹೊಂಡ, ಕೆರೆ ಹೂಳು ತೆಗೆಯುವ ಮುನ್ನ ಗಮನಿಸಿ: `ಮಣ್ಣು’ ಬಳಕೆಗೆ ಸರ್ಕಾರದ ಹೊಸ ರೂಲ್ಸ್!

1 Min Read
Recent News

SHOCKING : ಬೀದರ್ ನ ಬ್ರಿಮ್ಸ್ ಆಸ್ಪತ್ರೆಯಲ್ಲೇ ವೈದ್ಯ ಡಾ.ತುಕಾರಂ ಮೇಲೆ 4-5 ಜನರಿಂದ ಹಲ್ಲೆ.!

bengaluru-rain-damages-rajajinagar-tree-fall

ಬೆಂಗಳೂರಿನಲ್ಲಿ ಹತ್ತಾರು ಮಳೆ ಅವಾಂತರ : ಹಲವೆಡೆ ಮರಗಳು ಧರೆಗೆ, ವಾಹನಗಳು ಜಖಂ !

ಪದವೀಧರರಿಗೆ ಸುವರ್ಣಾವಕಾಶ: 7,150 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ SBI ಬೃಹತ್ ನೇಮಕಾತಿ; ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ!

BIG NEWS : ರಾಜ್ಯದ ರೈತರೇ ಕೃಷಿ ಹೊಂಡ, ಕೆರೆ ಹೂಳು ತೆಗೆಯುವ ಮುನ್ನ ಗಮನಿಸಿ: `ಮಣ್ಣು’ ಬಳಕೆಗೆ ಸರ್ಕಾರದ ಹೊಸ ರೂಲ್ಸ್!

State News
KARNATAKA

SHOCKING : ಬೀದರ್ ನ ಬ್ರಿಮ್ಸ್ ಆಸ್ಪತ್ರೆಯಲ್ಲೇ ವೈದ್ಯ ಡಾ.ತುಕಾರಂ ಮೇಲೆ 4-5 ಜನರಿಂದ ಹಲ್ಲೆ.!

By kannadanewsnow57 KARNATAKA 1 Min Read

ಬೀದರ್: ಜಿಲ್ಲೆಯ ಪ್ರತಿಷ್ಠಿತ ಬ್ರಿಮ್ಸ್ (BRIMS) ಸರ್ಕಾರಿ ಆಸ್ಪತ್ರೆಯಲ್ಲಿ ತಡರಾತ್ರಿ ತಲ್ಲಣ ಉಂಟುಮಾಡುವ ಘಟನೆಯೊಂದು ನಡೆದಿದೆ. ಸಾರ್ವಜನಿಕರಿಗೆ ಜೀವ ನೀಡುವ…

bengaluru-rain-damages-rajajinagar-tree-fall

ಬೆಂಗಳೂರಿನಲ್ಲಿ ಹತ್ತಾರು ಮಳೆ ಅವಾಂತರ : ಹಲವೆಡೆ ಮರಗಳು ಧರೆಗೆ, ವಾಹನಗಳು ಜಖಂ !

BIG NEWS : ರಾಜ್ಯದ ರೈತರೇ ಕೃಷಿ ಹೊಂಡ, ಕೆರೆ ಹೂಳು ತೆಗೆಯುವ ಮುನ್ನ ಗಮನಿಸಿ: `ಮಣ್ಣು’ ಬಳಕೆಗೆ ಸರ್ಕಾರದ ಹೊಸ ರೂಲ್ಸ್!

Wilson Garden Naga Released From Belagavi Hindalga Jail

ನಟ ದರ್ಶನ್ ಜೊತೆ ಚಹಾ ಕುಡಿದು ಸುದ್ದಿಯಾಗಿದ್ದ ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿನಿಂದ ಬಿಡುಗಡೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.