Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಮನಿಸಿ : ವಯಸ್ಸಿಗೆ ಅನುಗುಣವಾಗಿ ಯಾರು ಎಷ್ಟು ಗಂಟೆ `ನಿದ್ದೆ’ ಮಾಡಬೇಕು ಗೊತ್ತಾ?

10/09/2025 12:36 PM

ಪರಶುರಾಮ ಥೀಮ್ ಪಾರ್ಕ್ ವಿಚಾರ : ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

10/09/2025 12:33 PM

‘ಟ್ರಂಪ್ ಮುಂದೆ ಇಂತಹ ಶರಣಾಗತಿ ಭಾರತೀಯರಿಗೆ ಅವಮಾನ’ : ಕೇಜ್ರಿವಾಲ್

10/09/2025 12:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 2026ರ ವೇಳೆಗೆ ಮಂಗನ ಕಾಯಿಲೆಗೆ ಲಸಿಕೆ ಲಭ್ಯ: ಸಚಿವ ದಿನೇಶ್ ಗುಂಡೂರಾವ್
KARNATAKA

2026ರ ವೇಳೆಗೆ ಮಂಗನ ಕಾಯಿಲೆಗೆ ಲಸಿಕೆ ಲಭ್ಯ: ಸಚಿವ ದಿನೇಶ್ ಗುಂಡೂರಾವ್

By kannadanewsnow0916/10/2024 8:46 PM

ಬೆಂಗಳೂರು: ಮಂಗನ ಕಾಯಿಲೆ (ಕೆಎಫ್‌ಡಿ) ಲಸಿಕೆ ಕುರಿತಂತೆ ಮೊದಲ ಹಂತದ ಪ್ರಯೋಗವು ಭರವಸೆ ಮೂಡಿಸಿದ್ದು, ಕಾಲಮಿತಿಯೊಳಗೆ ಲಸಿಕೆ ಲಭ್ಯತೆ ಪ್ರಯತ್ನಗಳು ನಡೆದಿದೆ. ಲಸಿಕೆಯ ಎರಡನೇ ಹಂತವನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. 2025ರ ಏಪ್ರಿಲ್ ತಿಂಗಳಲ್ಲಿ ಲಸಿಕೆಯ ಮಾನವ ಪ್ರಯೋಗಗಳನ್ನು ನಡೆಸಲು ಯೋಜಿಸಲಾಗಿದ್ದು, 2026ರಲ್ಲಿ ಲಸಿಕೆ ಬಳಕೆಗೆ ಲಭ್ಯವಿರಲಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ.

ಕೆಎಫ್.ಡಿ ಲಸಿಕೆ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದೆಹಲಿಯಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ನಿರ್ದೇಶಕರನ್ನ ಭೇಟಿ ಮಾಡಿ ಚೆರ್ಚೆ ನಡೆಸಿದ್ದಾರೆ. ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಇಲಾಖೆಯ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ದೆಹಲಿ ಪ್ರವಾಸದಲ್ಲಿರುವ ಸಚಿವರು, ICMR DG ಅವರನ್ನ ಭೇಟಿ ಮಾಡಿ, ಕೆಎಫ್.ಡಿ ಲಸಿಕೆ ದೊರಕಿಸಿಕೊಡುವ ನಿಟ್ಟಿನಲ್ಲಿ ಅಗತ್ಯ ವೀತ್ತಿಯ ನೆರವು ಒದಗಿಸುವಂತೆ ಕೋರಿದರು.

ಮೊದಲ ಹಂತದ ಪ್ರಯೋಗದಲ್ಲಿ ಕೆ.ಎಫ್.ಡಿ ಲಸಿಕೆ ಭರವಸೆ ಮೂಡಿಸಿದ್ದು, ಕಾಲಮಿತಿಯೊಳಗೆ ಲಸಿಕೆ ಲಭ್ಯತೆ ಅಗತ್ಯವಾಗಿದೆ. ಲಸಿಕೆಯ ಎರಡನೇ ಹಂತವನ್ನ ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. 2025ರ ಏಪ್ರಿಲ್ ತಿಂಗಳಲ್ಲಿ ಲಸಿಕೆಯ ಮಾನವ ಪ್ರಯೋಗಗಳನ್ನ ನಡೆಸಲು ಯೋಜಿಸಲಾಗಿದ್ದು, 2026 ರಲ್ಲಿ ಲಸಿಕೆ ಬಳಕೆಗೆ ಲಭ್ಯವಿರುತ್ತದೆ. ಈ ನಿಟ್ಟಿನಲ್ಲಿ ಅಗತ್ಯ ನೆರವು ಒದಗಿಸುವಂತೆ ICMR ನಿರ್ದೇಶಕರಿಗೆ ಸಚಿವ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ.

ಭೇಟಿ ವೇಳೆ ರಾಜ್ಯದ ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಯೋಜನೆಗೆ ICMR ನಿರ್ದೇಶಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿಶೇಷವಾಗಿ ಸರ್ಕಾರಿ ಶಾಲಾ ಕಾಲೇಜು ಮಕ್ಕಳನ್ನ ರಕ್ತಗೀನತೆ ತಪಾಸಣೆಗೆ ಒಳಪಡಿಸುತ್ತಿರುವುದು ಉತ್ತಮ ಯೋಜನೆ ಎಂದಿದ್ದಾರೆ. ಅಲ್ಲದೇ ಭಾರತ ಸರ್ಕಾರದ ರಕ್ತ ಹೀನತೆ ಮುಕ್ತ ಭಾರತ್ 2.O ಯೋಜನೆಗೆ ಅನುಗುಣವಾಗಿ ಯೋಜನೆ ವಿಸ್ತರಿಸುವಂತೆ ಸಚಿವರಲ್ಲಿ ವಿನಂತಿಸಿದರು.

ರಾಜ್ಯದಲ್ಲಿ ಡೆಂಘೀ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕೈಗೊಂಡಿರುವ ನವೀನ ತಂತ್ರಜ್ಞಾನಗಳ ಬಗ್ಗೆ ಆಸಕ್ತಿ ತೋರಿದ ICMR ನಿರ್ದೇಶಕರು, ಕರ್ನಾಟಕ ಸರ್ಕಾರ ತೆಗೆದುಕೊಂಡಿರುವ ಕ್ರಮಗಳನ್ನ ದೇಶದ ಇತರ ರಾಜ್ಯಗಳಲ್ಲಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಇದೇ ವೇಳೆ ICMR ನಿರ್ದೇಶಕರು ಸಚಿವರಿಗೆ ತಿಳಿಸಿದರು. ಆರೋಗ್ಯ ಸೇವೆಗಳ ಉತ್ತಮ ವಿತರಣೆಗಾಗಿ ಸಾರ್ವಜನಿಕ ಆರೋಗ್ಯ ಸಂಶೋಧನೆಯಲ್ಲಿ ವಿಶೇಷ ಯೋಜನೆಗಳನ್ನು ಕೈಗೊಳ್ಳುವಲ್ಲಿ ಪರಸ್ಪರ ಸಹಕರಿಸುವ ನಿಟ್ಟಿನಲ್ಲಿ ಭೇಟಿ ವೇಳೆ ಚರ್ಚೆ ನಡೆಸಲಾಯಿತು. ಸಚಿವರ ಜೊತೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ್ ಗುಪ್ತಾ, NHM ಎಂ.ಡಿ‌ ನವೀನ್ ಭಟ್ ಉಪಸ್ಥಿತರಿದ್ದರು.

BREAKING: 3 ವಿಮಾನಗಳಿಗೆ ಬಾಂಬ್ ಬೆದರಿಕೆ: ಓರ್ವ ಅಪ್ರಾಪ್ತ ಅರೆಸ್ಟ್

ಬೆಂಗಳೂರಲ್ಲಿ ಭಾರೀ ಮಳೆ ಎಫೆಕ್ಟ್: ಎಲ್ಲೆಲ್ಲಿ ಏನೇನು ಅವಾಂತರ? ಇಲ್ಲಿದೆ ಪುಲ್ ಡೀಟೆಲ್ಸ್

Share. Facebook Twitter LinkedIn WhatsApp Email

Related Posts

ಗಮನಿಸಿ : ವಯಸ್ಸಿಗೆ ಅನುಗುಣವಾಗಿ ಯಾರು ಎಷ್ಟು ಗಂಟೆ `ನಿದ್ದೆ’ ಮಾಡಬೇಕು ಗೊತ್ತಾ?

10/09/2025 12:36 PM1 Min Read

ಪರಶುರಾಮ ಥೀಮ್ ಪಾರ್ಕ್ ವಿಚಾರ : ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

10/09/2025 12:33 PM1 Min Read

ರಾಜ್ಯ ಸರ್ಕಾರದಿಂದ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್ : `ಅರಿವು ಯೋಜನೆ’ಯಡಿ ಸಿಗಲಿದೆ 1 ಲಕ್ಷ ರೂ. ಸಾಲ.!

10/09/2025 12:26 PM1 Min Read
Recent News

ಗಮನಿಸಿ : ವಯಸ್ಸಿಗೆ ಅನುಗುಣವಾಗಿ ಯಾರು ಎಷ್ಟು ಗಂಟೆ `ನಿದ್ದೆ’ ಮಾಡಬೇಕು ಗೊತ್ತಾ?

10/09/2025 12:36 PM

ಪರಶುರಾಮ ಥೀಮ್ ಪಾರ್ಕ್ ವಿಚಾರ : ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

10/09/2025 12:33 PM

‘ಟ್ರಂಪ್ ಮುಂದೆ ಇಂತಹ ಶರಣಾಗತಿ ಭಾರತೀಯರಿಗೆ ಅವಮಾನ’ : ಕೇಜ್ರಿವಾಲ್

10/09/2025 12:32 PM

ರಾಜ್ಯ ಸರ್ಕಾರದಿಂದ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್ : `ಅರಿವು ಯೋಜನೆ’ಯಡಿ ಸಿಗಲಿದೆ 1 ಲಕ್ಷ ರೂ. ಸಾಲ.!

10/09/2025 12:26 PM
State News
KARNATAKA

ಗಮನಿಸಿ : ವಯಸ್ಸಿಗೆ ಅನುಗುಣವಾಗಿ ಯಾರು ಎಷ್ಟು ಗಂಟೆ `ನಿದ್ದೆ’ ಮಾಡಬೇಕು ಗೊತ್ತಾ?

By kannadanewsnow5710/09/2025 12:36 PM KARNATAKA 1 Min Read

ವೈದ್ಯಕೀಯ ವಿಜ್ಞಾನದ ಪ್ರಕಾರ ವಯಸ್ಸಿನ ವ್ಯಕ್ತಿಗೆ ಸಾಕಷ್ಟು ನಿದ್ರೆ ಮಾಡುವುದು ಮುಖ್ಯ. ಏಕೆಂದರೆ ಸಾಕಷ್ಟು ನಿದ್ದೆ ಮಾಡುವುದರಿಂದ ವ್ಯಕ್ತಿಯು ಒತ್ತಡ…

ಪರಶುರಾಮ ಥೀಮ್ ಪಾರ್ಕ್ ವಿಚಾರ : ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

10/09/2025 12:33 PM

ರಾಜ್ಯ ಸರ್ಕಾರದಿಂದ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್ : `ಅರಿವು ಯೋಜನೆ’ಯಡಿ ಸಿಗಲಿದೆ 1 ಲಕ್ಷ ರೂ. ಸಾಲ.!

10/09/2025 12:26 PM

BIG NEWS : ಧಾರವಾಡದಲ್ಲಿ ಕಲುಷಿತ ನೀರು ಸೇವಿಸಿ 19ಕ್ಕೂ ಹೆಚ್ಚು ಜನರು ಅಸ್ವಸ್ಥ : ಆಸ್ಪತ್ರೆಗೆ ದಾಖಲು

10/09/2025 12:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.