BIGG NEWS: ವೈಷ್ಣವಿ ಗೌಡ- ವಿಧ್ಯಾಭರಣ್ ನಿಶ್ಚಿತಾರ್ಥ ವಿವಾದ; ಪೊಲೀಸ್‌ ಆಯುಕ್ತರಿಗೆ ದೂರು

ಬೆಂಗಳೂರು: ಕಿರುತೆರೆ ನಟಿ ವೈಷ್ಣವಿ ಗೌಡ ಮದುವೆ ವಿವಾದ ಘಟನೆ ಕುರಿತು ಪೊಲೀಸ್ ಆಯುಕ್ತರಿಗೆ ನಟ ವಿಧ್ಯಾಭರಣ್ ದೂರು ನೀಡಿದ್ದಾರೆ. ಪೊಲೀಸ್ ಆಯುಕ್ತರಿಗೆ ದೂರು ನೀಡಿರುವ ವಿದ್ಯಾಭರಣ್ ನನ್ನ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ನಮ್ಮ ಹಿತುಶತ್ರುಗಳೇ ಇಂತಹ ಕುಂತತ್ರ ಮಾಡಿದ್ದಾರೆ. BREAKING NEWS: ಮತ್ತೊಬ್ಬ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಂಸದ ಕೂಳೂರು ಬಸವನಗೌಡ ವಿಧಿವಶ   ಆಡಿಯೋದಲ್ಲಿ ತಮ್ಮ ಬಗ್ಗೆ ಸಲ್ಲದ ಮಾತುಗಳನ್ನು ಆಡಲಾಗಿದೆ. ಅವರು ಯಾರು ಎನ್ನುವುದು ನನಗೆ ಗೊತ್ತಿಲ್ಲ. ಅವರ ಮಾತುಗಳಿಂದಾಗಿ ತಮಗೂ … Continue reading BIGG NEWS: ವೈಷ್ಣವಿ ಗೌಡ- ವಿಧ್ಯಾಭರಣ್ ನಿಶ್ಚಿತಾರ್ಥ ವಿವಾದ; ಪೊಲೀಸ್‌ ಆಯುಕ್ತರಿಗೆ ದೂರು