ಹುಬ್ಬಳ್ಳಿಯಲ್ಲಿ ವೈಷ್ಣೋದೇವಿ ದೇವಸ್ಥಾನದ ಪೂಜಾರಿ ಹತ್ಯೆ ಪ್ರಕರಣ : ಆರೋಪಿಯನ್ನು ಬಂಧಿಸಿದ ಪೊಲೀಸರು

ಹುಬ್ಬಳ್ಳಿ : ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗರ ಕೊಲೆ ನಂತರ ನಿನ್ನೆ ಹುಬ್ಬಳ್ಳಿಯಲ್ಲಿ ನಗರದ ದಕ್ಷಿಣ ವೈಷ್ಣೋದೇವಿ ದೇವಸ್ಥಾನದ ಧರ್ಮದರ್ಶಿ ದೇವೇಂದ್ರಪ್ಪ ವನಹಳ್ಳಿ ಎನ್ನುವ ಪೂಜಾರಿ ಯನ್ನು ಹತ್ಯೆಗೈದ ಹಂತಕನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬಂಧಿಸಿದ ನಂತರ ಸುದ್ದಿಗೋಷ್ಠಿ ನಡೆಸಿದ ಹುಬ್ಬಳ್ಳಿ ಧಾರವಾಡ ಕಮಿಷನರ್ ಎನ್. ಶಶಿಕುಮಾರ್ ಅವರು, ಕಮರಿಪೇಟೆ ನಿವಾಸಿ ಸಂತೋಷ್ ತಿಪ್ಪಣ್ಣಾ ಬೋಜಗಾರ (44) ಬಂಧಿತ ವ್ಯಕ್ತಿಯಾಗಿದ್ದು, ದೂರು ದಾಖಲಾದ 24 ಗಂಟೆಯಲ್ಲಿ ಆರೋಪಿಯನ್ನು ಚೆನ್ನಮ್ಮ ವೃತ್ತದಲ್ಲಿ ಬಂಧಿಸಲಾಗಿದೆ ಎಂದು ತಿಳಿಸಿದರು. … Continue reading ಹುಬ್ಬಳ್ಳಿಯಲ್ಲಿ ವೈಷ್ಣೋದೇವಿ ದೇವಸ್ಥಾನದ ಪೂಜಾರಿ ಹತ್ಯೆ ಪ್ರಕರಣ : ಆರೋಪಿಯನ್ನು ಬಂಧಿಸಿದ ಪೊಲೀಸರು