BREAKING: ವೈಷ್ಣೋದೇವಿ ಯಾತ್ರೆಯನ್ನು ಮುಂದಿನ ಆದೇಶದವರೆಗೆ ಸ್ಥಗಿತ | Vaishno Devi Yatra
ಶ್ರೀನಗರ: ಭವನ್ ಟ್ರ್ಯಾಕ್ನಲ್ಲಿ ಭಾರೀ ಮಳೆಯಾದ ಕಾರಣ ಮುಂದಿನ ಆದೇಶದವರೆಗೆ ವೈಷ್ಣೋದೇವಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ದೇವಾಲಯ ಮಂಡಳಿ ಶನಿವಾರ ಪ್ರಕಟಿಸಿದೆ. ಸೆಪ್ಟೆಂಬರ್ 14 ರಿಂದ ಯಾತ್ರೆ ಆರಂಭವಾಗಬೇಕಿತ್ತು. “ಜೈ ಮಾತಾ ದಿ! ಭವನ ಮತ್ತು ಟ್ರ್ಯಾಕ್ನಲ್ಲಿ ನಿರಂತರ ಮಳೆಯಿಂದಾಗಿ, ಸೆಪ್ಟೆಂಬರ್ 14 ರಿಂದ ನಿಗದಿಯಾಗಿದ್ದ ಶ್ರೀ ಮಾತಾ ವೈಷ್ಣೋದೇವಿ ಯಾತ್ರೆಯ ಆರಂಭವನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ” ಎಂದು ಶ್ರೀ ಮಾತಾ ವೈಷ್ಣೋದೇವಿ ದೇವಾಲಯ ಮಂಡಳಿ ‘X’ (ಹಿಂದಿನ ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದೆ. “ಭಕ್ತರು ಅಧಿಕೃತ … Continue reading BREAKING: ವೈಷ್ಣೋದೇವಿ ಯಾತ್ರೆಯನ್ನು ಮುಂದಿನ ಆದೇಶದವರೆಗೆ ಸ್ಥಗಿತ | Vaishno Devi Yatra
Copy and paste this URL into your WordPress site to embed
Copy and paste this code into your site to embed