BREAKING: ವಾಲ್ಮೀಕಿ ನಿಗಮದ ಅವ್ಯವಹಾರ ಕೇಸ್: ED ಅಧಿಕಾರಿಗಳಿಂದ ಮಾಜಿ ಸಚಿವ ಬಿ.ನಾಗೇಂದ್ರ ಬಂಧನ

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದಲ್ಲಿ ಇಂದು ಇಡೀ ದಿನ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದರು. ಈ ಬಳಿಕ ಹೆಚ್ಚಿನ ವಿಚಾರಣೆಗಾಗಿ ಬಿ.ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿರುವುದಾಗಿ ತಿಳಿದು ಬಂದಿದೆ. ಕಳೆದ ಎರಡು ದಿನಗಳಿಂದ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಮಾಜಿ ಸಚಿವ ಬಿ.ನಾಗೇಂದ್ರ ಅವರ ನಿವಾಸದ ಮೇಲೆ ದಾಳಿ ನಡೆಸಿ, ಮಹತ್ವದ ದಾಖಲೆಗಳ ಪತ್ತೆ ಕಾರ್ಯದಲ್ಲಿ ತೊಡಗಿದ್ದರು. ಅಲ್ಲದೇ ಮೊದಲು ಬಿ.ನಾಗೇಂದ್ರ ಅವರ ಪಿಎ ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದರು. ಆ … Continue reading BREAKING: ವಾಲ್ಮೀಕಿ ನಿಗಮದ ಅವ್ಯವಹಾರ ಕೇಸ್: ED ಅಧಿಕಾರಿಗಳಿಂದ ಮಾಜಿ ಸಚಿವ ಬಿ.ನಾಗೇಂದ್ರ ಬಂಧನ