BIG NEWS: ವಾಲ್ಮೀಕಿ ನಿಗಮದ ಹಗರಣ: ED ಅಧಿಕಾರಿಗಳು ಸಿಎಂ, ಡಿಸಿಎಂ ಹೆಸರು ಹೇಳುವಂತೆ ಒತ್ತಡ: ಬಿ.ನಾಗೇಂದ್ರ ಸ್ಪೋಟಕ ಹೇಳಿಕೆ

ಬೆಂಗಳೂರು: ವಾಲ್ಮೀಕಿ ನಿಗದಮ ಹಗರಣದಲ್ಲಿ ನನ್ನ ಯಾವುದೇ ಪಾತ್ರವಿಲ್ಲ. ಹೀಗಿದ್ದೂ ನನ್ನ ವಿರುದ್ಧ ಇಡಿ ಅಧಿಕಾರಿಗಳು ಕೇಸ್ ದಾಖಲಿಸಿಕೊಂಡಿದ್ದಾರೆ. ನನ್ನ ಬಂಧನದ ಬಳಿಕ ವಿಚಾರಣೆ ವೇಳೆಯಲ್ಲಿ ಇಡಿ ಅಧಿಕಾರಿಗಳು ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಹೆಸರು ಹೇಳುವಂತೆಯೂ ಒತ್ತಾಯ, ಒತ್ತಡ ಹಾಕಿದ್ದಾಗೆ ಮಾಜಿ ಸಚಿವ ಬಿ.ನಾಗೇಂದ್ರ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ನಗರದಲ್ಲಿ ಮಾತನಾಡಿದಂತ ಅವರು, ಇಡಿ ಅಧಿಕಾರಿಗಳು ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರನ್ನು ವಾಲ್ಮೀಕಿ ಅಭಿವೃದ್ಧಿ … Continue reading BIG NEWS: ವಾಲ್ಮೀಕಿ ನಿಗಮದ ಹಗರಣ: ED ಅಧಿಕಾರಿಗಳು ಸಿಎಂ, ಡಿಸಿಎಂ ಹೆಸರು ಹೇಳುವಂತೆ ಒತ್ತಡ: ಬಿ.ನಾಗೇಂದ್ರ ಸ್ಪೋಟಕ ಹೇಳಿಕೆ