BREAKING: ವಾಲ್ಮೀಕಿ ನಿಗಮದ ಹಗರಣ ಕೇಸ್: ‘ED ಅಧಿಕಾರಿ’ಗಳ ವಿರುದ್ಧದ ‘FIR’ಗೆ ಹೈಕೋರ್ಟ್ ತಡೆ

ಬೆಂಗಳೂರು: ತಮಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಬೆದರಿಕೆ ಹಾಕುತ್ತಿದ್ದಾರೆ ಎಂಬುದಾಗಿ ಪರಿಶಿಷ್ಟ ನಿಗಮದ ಹಿಂದಿನ ಎಂಡಿ ನೀಡಿದಂತ ದೂರಿನ ಹಿನ್ನಲೆಯಲ್ಲಿ ಇಬ್ಬರು ಇಡಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಎಫ್ಐಆರ್ ಗೆ ಇಂದು ಹೈಕೋರ್ಟ್ ತಡೆ ನೀಡಿದೆ. ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ವೇಳೆ ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಹೇಳುವಂತೆ ಒತ್ತಡ ಹೇರಿರುವ ಆರೋಪದ ಮೇಲೆ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ತಮ್ಮ ವಿರುದ್ಧ ಎಫ್​​​ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯದ … Continue reading BREAKING: ವಾಲ್ಮೀಕಿ ನಿಗಮದ ಹಗರಣ ಕೇಸ್: ‘ED ಅಧಿಕಾರಿ’ಗಳ ವಿರುದ್ಧದ ‘FIR’ಗೆ ಹೈಕೋರ್ಟ್ ತಡೆ