ವಾಲ್ಮೀಕಿ ನಿಗಮದ ಹಗರಣ : ಮಾಜಿ ಸಚಿವ ಬಿ.ನಾಗೇಂದ್ರ, ಬಸನಗೌಡ ದದ್ದಲ್ ಗೆ 3ನೇ ಬಾರಿ ನೋಟಿಸ್ ನೀಡಿದ ‘SIT’

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಸಚಿವ ಬಿ ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್ ನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಇನ್ನು ಈ ಒಂದು ಪ್ರಕರಣಕ್ಕೆ ನಿನ್ನೆ ಸತತ ಎಂಟು ಗಂಟೆಗಳ ಕಾಲ ಮಾಜಿ ಸಚಿವ ಬಿ ನಾಗೇಂದ್ರ ಅವರು ಎಸ್ಐಟಿ ವಿಚಾರಣೆ ಎದುರಿಸಿದ್ದರು. ಅಲ್ಲದೆ ನಾಳೆ ಕೂಡ ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದರು ಆದರೆ ಇಂದು ವಿಚಾರಣೆಗೆ ನಾಗೇಂದ್ರ ಅವರು … Continue reading ವಾಲ್ಮೀಕಿ ನಿಗಮದ ಹಗರಣ : ಮಾಜಿ ಸಚಿವ ಬಿ.ನಾಗೇಂದ್ರ, ಬಸನಗೌಡ ದದ್ದಲ್ ಗೆ 3ನೇ ಬಾರಿ ನೋಟಿಸ್ ನೀಡಿದ ‘SIT’