ವಾಲ್ಮೀಕಿ ನಿಗಮದ ಹಣ ‘ಚುನಾವಣೆ ಫಂಡಿಂಗ್’ಗೆ ಬಳಕೆ: ಬೊಮ್ಮಾಯಿ ಗಂಭೀರ ಆರೋಪ

ಗದಗ: ಭ್ರಷ್ಟಾಚಾರ ಪ್ರೋತ್ಸಾಹಿಸುವ, ಭ್ರಷ್ಟಾರದಲ್ಲಿ ಮುಳುಗಿರುವ ಸರ್ಕಾರ ರಾಜ್ಯದಲ್ಲಿದೆ. ಇಡೀ ಕ್ಯಾಬಿನೆಟ್ ಭ್ರಷ್ಟಾಚಾರದಲ್ಲಿ ಮುಳುಗಿರುವುದರಿಂದ ಸಚಿವರ ರಾಜೀನಾಮೆ ಕೇಳುವ ನೈತಿಕತೆಯನ್ನು ಸಿಎಂ ಕಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ. ಗದಗನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ ಸಿ ಎಸ್ ಟಿ‌ ಉದ್ಧಾರ ಮಾಡುತ್ತೇವೆ ಅಂತಾ ಕಾಂಗ್ರೆಸ್ ಹೇಳಿಕೊಳ್ಳುತ್ತದೆ. ವಾಲ್ಮೀಕಿ ನಿಗಮದಲ್ಲಿ ಕೊಟ್ಟ ಹಣ, ಎಸ್ ಟಿ ಜನಾಂಗಕ್ಕೆ ಉಪಯೋಗವಾಗಬೇಕಿತ್ತು. ಆ ಹಣವನ್ನ ಲೂಟಿ ಮಾಡಿದ್ದಾರೆ. ಅದು ಹೇಗೆ ಬೇನಾಮಿ ಅಕೌಂಟ್ ಗಳ ಮೂಲಕ ಹಣ … Continue reading ವಾಲ್ಮೀಕಿ ನಿಗಮದ ಹಣ ‘ಚುನಾವಣೆ ಫಂಡಿಂಗ್’ಗೆ ಬಳಕೆ: ಬೊಮ್ಮಾಯಿ ಗಂಭೀರ ಆರೋಪ