Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಾಂಗ್‌ಕಾಂಗ್‌ನಿಂದ ದೆಹಲಿ ಏರ್‌ಪೋರ್ಟ್‌ಗೆ ಬಂದ ಏರ್‌ ಇಂಡಿಯಾ ವಿಮಾನದಲ್ಲಿ ಬೆಂಕಿ!

23/07/2025 7:32 AM

ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ: 135 ಮಂದಿ ಸಾವು, 432 ರಸ್ತೆ ತಡೆ, 540 ಮನೆಗಳಿಗೆ ಸಂಪೂರ್ಣ ಹಾನಿ | Heavy rains

23/07/2025 7:26 AM

BREAKING : ಪ್ರಸಿದ್ಧ ಗಾಯಕ `ಓಝಿ ಓಸ್ಬೋರ್ನ್’ ನಿಧನ | Ozzy Osbourne passed away

23/07/2025 7:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವಾಲ್ಮೀಕಿ ಹಗರಣ ಕೇಸ್ : ಯಾವುದೇ ಕ್ಷಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಬಂಧನ ಸಾಧ್ಯತೆ!
KARNATAKA

BREAKING : ವಾಲ್ಮೀಕಿ ಹಗರಣ ಕೇಸ್ : ಯಾವುದೇ ಕ್ಷಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಬಂಧನ ಸಾಧ್ಯತೆ!

By kannadanewsnow0510/07/2024 2:09 PM

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ಅವರ ಪಿಎ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದು, ಯಾವುದೇ ಕ್ಷಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರನ್ನು ಕೂಡ ಇಡಿ ಅಧಿಕಾರಿಗಳು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಹೌದು ಈಗಾಗಲೇ ನಾಗೇಂದ್ರ ಅವರ ಪಿಎ ಹರೀಶ್ ಅನ್ನು ಬಂಧಿಸಿರುವ ಇಡಿ ಅಧಿಕಾರಿಗಳು ಹರೀಶ್ ಹೇಳಿಕೆಯನ್ನು ಆಧರಿಸಿ ಮಾಜಿ ಸಚಿವ ನಾಗೇಂದ್ರ ಅವರನ್ನ ಬಂಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ವಾಲ್ಮೀಕಿ ಹಗರಣದಲ್ಲಿ ಯಾವುದೇ ಕ್ಷಣದಲ್ಲಿ ಮಾಜಿ ಸಚಿವ ನಾಗೇಂದ್ರ ಬಂಧನ ಸಾಧ್ಯತೆ ಎನ್ನಲಾಗುತ್ತಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿ ದಂತೆ ಪ್ರಕರಣ ಸಂಬಂಧ ಇಡೀ ಅಧಿಕಾರಿಗಳು ಮೊದಲ ಆರೋಪಿಯನ್ನು ಬಂಧಿಸಿದ್ದಾರೆ ನಾಗೇಂದ್ರ ಪಿಎ ಹರೀಶ್ ಅನ್ನು ಹಿಡಿದಿಕಾರಿಗಳು ಬಂಧಿಸಿದ್ದಾರೆ ಮರಿ ಸಚಿವ ಅಭಿ ನಾಗೇಂದ್ರ ಆಪ್ತ ಸಹಾಯಕ ಹರೀಶ್ ನನ್ನು ಈಡೇ ಅಧಿಕಾರಿಗಳು ಬಂಧಿಸಿದ್ದಾರೆ

ಅಲ್ಲದೆ ನಾಗೇಂದ್ರ ಹಾಗೂ ಅಧ್ಯಕ್ಷ ಬಸನಗೌಡ ದದ್ದಲ್ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿಯ ವೇಳೆ ಹಲವು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದು, ಸದ್ಯ ಮರಿ ಸಚಿವ ಅಭಿ ನಾಗೇಂದ್ರ ಅವರ ಆಪ್ತ ಸಹಾಯವನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದು ಯಾವುದೇ ಕ್ಷಣದಲ್ಲಿ ಆದರೂ ಬೀನ್ ನಾಗೇಂದ್ರ ಅವರನ್ನು ಈಡೇ ಅಧಿಕಾರಿಗಳು ಬಂಧಿಸುವ ಸಾಧ್ಯತೆ ಇದೆ ಎಂದು ಬಲ್ಲಮೂಲಗಳಿಂದ ತಿಳಿದುಬಂದಿದೆ.

Share. Facebook Twitter LinkedIn WhatsApp Email

Related Posts

ಅನರ್ಹ `ಮಾಸಾಶನ ಫಲಾನುಭವಿಗಳಿಗೆ’ ಬಿಗ್ ಶಾಕ್ : ರಾಜ್ಯದಲ್ಲಿ 11.80 ಲಕ್ಷ ಜನರಿಗೆ ಪಿಂಚಣಿ ಸೌಲಭ್ಯ ಬಂದ್.!

23/07/2025 7:17 AM1 Min Read

ರಾಜ್ಯದ ಎಲ್ಲ ಔಷಧ ಅಂಗಡಿ ಮುಂದೆ ‘ವೈದ್ಯರ ಅನುಮತಿಯಿಲ್ಲದೆ ಮಾರಾಟ ನಿಷೇಧ’ ಫಲಕ ಕಡ್ಡಾಯ : ಸಿಎಸ್ ಶಾಲಿನಿ ರಜನೀಶ್

23/07/2025 7:10 AM1 Min Read

ರಾಜ್ಯದ ಗ್ರಾ.ಪಂ ವ್ಯಾಪ್ತಿಯ ಅಕ್ರಮ ಬಡಾವಣೆ `ಆಸ್ತಿ ಮಾಲೀಕರಿಗೆ’ ಗುಡ್ ನ್ಯೂಸ್ : ಗ್ರಾಮೀಣ ರೆವಿನ್ಯೂ ಸೈಟ್ ಗೂ ಸಿಗಲಿದೆ `ಇ-ಖಾತಾ’.!

23/07/2025 7:06 AM1 Min Read
Recent News

ಹಾಂಗ್‌ಕಾಂಗ್‌ನಿಂದ ದೆಹಲಿ ಏರ್‌ಪೋರ್ಟ್‌ಗೆ ಬಂದ ಏರ್‌ ಇಂಡಿಯಾ ವಿಮಾನದಲ್ಲಿ ಬೆಂಕಿ!

23/07/2025 7:32 AM

ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ: 135 ಮಂದಿ ಸಾವು, 432 ರಸ್ತೆ ತಡೆ, 540 ಮನೆಗಳಿಗೆ ಸಂಪೂರ್ಣ ಹಾನಿ | Heavy rains

23/07/2025 7:26 AM

BREAKING : ಪ್ರಸಿದ್ಧ ಗಾಯಕ `ಓಝಿ ಓಸ್ಬೋರ್ನ್’ ನಿಧನ | Ozzy Osbourne passed away

23/07/2025 7:25 AM

ಇಂದಿನಿಂದ ಯುಕೆ, ಮಾಲ್ಡೀವ್ಸ್ ಪ್ರವಾಸಕ್ಕೆ ತೆರಳಲಿರುವ ಪ್ರಧಾನಿ ಮೋದಿ

23/07/2025 7:18 AM
State News
KARNATAKA

ಅನರ್ಹ `ಮಾಸಾಶನ ಫಲಾನುಭವಿಗಳಿಗೆ’ ಬಿಗ್ ಶಾಕ್ : ರಾಜ್ಯದಲ್ಲಿ 11.80 ಲಕ್ಷ ಜನರಿಗೆ ಪಿಂಚಣಿ ಸೌಲಭ್ಯ ಬಂದ್.!

By kannadanewsnow5723/07/2025 7:17 AM KARNATAKA 1 Min Read

ಕಾರವಾರ: ರಾಜ್ಯ ಸರ್ಕಾರವು ಅನರ್ಹ ಮಾಸಾಶನ ಫಲಾನುಭವಿಗಳಿಗೆ ಬಿಗ್ ಶಾಕ್ ನೀಡಿದ್ದು, ಸುಳ್ಳು ಮಾಹಿತಿ ನೀಡಿ ಪಿಂಚಣಿ ಪಡೆಯುತ್ತಿರುವ 11.80…

ರಾಜ್ಯದ ಎಲ್ಲ ಔಷಧ ಅಂಗಡಿ ಮುಂದೆ ‘ವೈದ್ಯರ ಅನುಮತಿಯಿಲ್ಲದೆ ಮಾರಾಟ ನಿಷೇಧ’ ಫಲಕ ಕಡ್ಡಾಯ : ಸಿಎಸ್ ಶಾಲಿನಿ ರಜನೀಶ್

23/07/2025 7:10 AM

ರಾಜ್ಯದ ಗ್ರಾ.ಪಂ ವ್ಯಾಪ್ತಿಯ ಅಕ್ರಮ ಬಡಾವಣೆ `ಆಸ್ತಿ ಮಾಲೀಕರಿಗೆ’ ಗುಡ್ ನ್ಯೂಸ್ : ಗ್ರಾಮೀಣ ರೆವಿನ್ಯೂ ಸೈಟ್ ಗೂ ಸಿಗಲಿದೆ `ಇ-ಖಾತಾ’.!

23/07/2025 7:06 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಕೃಷಿ ಸಿಂಚಾಯಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗೆ ಅರ್ಜಿ ಆಹ್ವಾನ

23/07/2025 6:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.