ವಾಲ್ಮೀಕಿ ಹಗರಣ : ನಾನು ಎಲ್ಲೂ ನಾಪತ್ತೆಯಾಗಿರಲಿಲ್ಲ ಊರಿಗೆ ಹೋಗಿದ್ದೆ : ಶಾಸಕ ಬಸನಗೌಡ ದದ್ದಲ್

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವಂತಹ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಹಾಗೂ ಶಾಸಕರಾಗಿರುವ ಬಸನಗೌಡ ದದ್ದಲ್ ಅವರು ನಾಪತ್ತೆಯಾಗಿದ್ದರು ಎಂಬ ವದಂತಿ ಹಬ್ಬಿತ್ತು, ಆದರೆ ನೀನೆ ವಿಧಾನಸೌಧದಲ್ಲಿ ಅಧಿವೇಶನದಲ್ಲಿ ಅವರು ದಿಡೀರ್ ಪ್ರತ್ಯಕ್ಷರಾಗಿದ್ದರು. ಪ್ರಕರಣ ಸಂಬಂಧ ಎಸ್‌ಐಟಿ ಪೊಲೀಸರ ತನಿಖೆ ಎದುರಿಸಿದ ಬಳಿಕ ಇಡಿ ಬಂಧನ ಭೀತಿಯಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ ವಿಧಾನಸಭೆಯ ಅಧಿವೇಶನ ವೇಳೆ ಪ್ರತ್ಯಕ್ಷರಾದರು. ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪೀಕರ್ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿ … Continue reading ವಾಲ್ಮೀಕಿ ಹಗರಣ : ನಾನು ಎಲ್ಲೂ ನಾಪತ್ತೆಯಾಗಿರಲಿಲ್ಲ ಊರಿಗೆ ಹೋಗಿದ್ದೆ : ಶಾಸಕ ಬಸನಗೌಡ ದದ್ದಲ್