ಗುರುವಾರ ಹೊರತುಪಡಿಸಿ ಎಲ್ಲಾ ದಿನ ‘ಬೆಂಗಳೂರು-ಚೆನ್ನೈ’ ನಡುವೆ ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲು ಸಂಚಾರ

ಬೆಂಗಳೂರು: ಗುರುವಾರ ಹೊರತುಪಡಿಸಿ ಎಲ್ಲಾ ದಿನ ಬೆಂಗಳೂರು- ಚೆನ್ನೈ ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರ ನಡೆಸಲಿದೆ. ಈ ಕುರಿತಂತೆ ನೈರುತ್ಯ ರೈಲ್ವೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ರೈಲುಗಳ ನಿಯಂತ್ರಣ ತಿರುವನಂತಪುರಂ ವಿಭಾಗದ ವ್ಯಾಪ್ತಿಯಲ್ಲಿ ಏಪ್ರಿಲ್-2024 ತಿಂಗಳ ರೈಲ್ವೆ ಸ್ವತ್ತುಗಳ ಅಗತ್ಯ ನಿರ್ವಹಣಾ ಕಾರ್ಯಗಳಿಗಾಗಿ ಈ ಕೆಳಗಿನ ರೈಲು ಸೇವೆಯನ್ನು ನಿಯಂತ್ರಿಸಲು ದಕ್ಷಿಣ ರೈಲ್ವೆಯು ಸೂಚಿಸಿದೆ. ಏಪ್ರಿಲ್ 4  ರಂದು ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 16315 ಮೈಸೂರು-ಕೊಚುವೇಲಿ ಎಕ್ಸ್ ಪ್ರೆಸ್ ರೈಲು 185 … Continue reading ಗುರುವಾರ ಹೊರತುಪಡಿಸಿ ಎಲ್ಲಾ ದಿನ ‘ಬೆಂಗಳೂರು-ಚೆನ್ನೈ’ ನಡುವೆ ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲು ಸಂಚಾರ