ನವೆಂಬರ್ ನಲ್ಲಿ ಮೈಸೂರಿನಿಂದ ಬೆಂಗಳೂರಿನಿಂದ ಚೆನ್ನೈಗೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರ
ಬೆಂಗಳೂರು: ಬೆಂಗಳೂರು/ಚೆನ್ನೈ: ವಂದೇ ಭಾರತ್ ಎಕ್ಸ್ಪ್ರೆಸ್ ಮುಂದಿನ ತಿಂಗಳು ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಸಂಚರಿಸಲಿದೆ. ಆದರೆ ವೇಗದ ನಿರ್ಬಂಧಗಳು ಮತ್ತು ಇತರ ಮಿತಿಗಳಿಂದಾಗಿ ಇದು ಇತರ ವಂದೇ ಭಾರತ್ ರೈಲುಗಳಂತೆ ವೇಗವಾಗಿರುವುದಿಲ್ಲ ಎನ್ನಲಾಗಿದೆ. ನವೆಂಬರ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಮೈಸೂರಿಗೆ ಹೋಗುವ ರೈಲಿಗೆ ಹಸಿರು ನಿಶಾನೆ ತೋರುವ ಸಾಧ್ಯತೆಯಿದೆ. ಇದು ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ಮತ್ತು ಕರ್ನಾಟಕದಲ್ಲಿ ಮೊದಲನೆಯದಾಗಿದೆ. ದಕ್ಷಿಣ ರೈಲ್ವೆಯು ರೈಲು ಸಮಯ ಮತ್ತು ಇದು ಈ … Continue reading ನವೆಂಬರ್ ನಲ್ಲಿ ಮೈಸೂರಿನಿಂದ ಬೆಂಗಳೂರಿನಿಂದ ಚೆನ್ನೈಗೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರ
Copy and paste this URL into your WordPress site to embed
Copy and paste this code into your site to embed