BIGG NEWS: ಕಾಂತಾರ ಸಿನಿಮಾದ ʼವರಾಹರೂಪಂʼ ವಿವಾದ; ಹೊಂಬಾಳೆ ಫಿಲ್ಮ್ಸ್‌ ಅರ್ಜಿ ವಜಾಗೊಳಿಸಿದ ಕೇರಳ ಹೈಕೋರ್ಟ್‌

ತಿರುವನಂತಪುರಂ: ಕಾಂತಾರ ಚಿತ್ರದ ʼವರಾಹರೂಪಂʼ ಹಾಡಿನ ಬಳಕೆಗೆ ನೀಡಲಾಗಿದ್ದ ಮಧ್ಯಂತರ ತಡೆಯನ್ನು ತೆರವುಗೊಳಿಸಬೇಕೆಂದು ಕೋರಿ ಹೊಂಬಾಳೆ ಫಿಲ್ಮ್ಸ್‌ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್‌ ವಜಾಗೊಳಿಸಿದೆ. BIGG NEWS : ಬೆಂಗಳೂರಿನ ‘ದಕ್ಷಿಣ ವಲಯದ ರಸ್ತೆಗಳು ಗುಂಡಿ ಮುಕ್ತ’ : ಬಿಬಿಎಂಪಿ ಘೋಷಣೆ | Roads are pothole free   ನ್ಯಾಯಮೂರ್ತಿ ಸಿಎಸ್ ಡಯಾಸ್ ಅವರ ಏಕಸದಸ್ಯ ಪೀಠವು, ಅರ್ಜಿದಾರರು ಭಾರತದ ಸಂವಿಧಾನದ 227ನೇ ವಿಧಿಯ ಅಡಿಯಲ್ಲಿ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ. ಸಿವಿಲ್ ಪ್ರಕ್ರಿಯಾ ಸಂಹಿತೆಯಲ್ಲಿ ಸೂಚಿಸಲಾದ ಕಾರ್ಯವಿಧಾನವನ್ನು … Continue reading BIGG NEWS: ಕಾಂತಾರ ಸಿನಿಮಾದ ʼವರಾಹರೂಪಂʼ ವಿವಾದ; ಹೊಂಬಾಳೆ ಫಿಲ್ಮ್ಸ್‌ ಅರ್ಜಿ ವಜಾಗೊಳಿಸಿದ ಕೇರಳ ಹೈಕೋರ್ಟ್‌