Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಮಾಜಿ ಸಂಸದ ಡಿ.ಕೆ ಸುರೇಶ್

07/06/2025 5:41 PM

‘ಫೈಲಿಂಗ್’ ನಿಯಮಗಳಲ್ಲಿ ಬದಲಾವಣೆ ; ಜುಲೈ’ನಿಂದ 3 ವರ್ಷಗಳ ಅವಧಿ ಮುಗಿದ ‘GST ಫೈಲಿಂಗ್’ ನಿರ್ಬಂಧ

07/06/2025 5:37 PM

BREAKING: ಬೆಂಗಳೂರು ಕಾಲ್ತುಳಿತ ದುರಂತ: ನಾಳೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿಯಿಂದ ಪ್ರತಿಭಟನೆ

07/06/2025 5:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶೀಘ್ರವೇ ಸೊರಬ ತಾಲೂಕಿನಲ್ಲಿ 140 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ: ಸಚಿವ ಮಧು ಬಂಗಾರಪ್ಪ
KARNATAKA

ಶೀಘ್ರವೇ ಸೊರಬ ತಾಲೂಕಿನಲ್ಲಿ 140 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ: ಸಚಿವ ಮಧು ಬಂಗಾರಪ್ಪ

By kannadanewsnow0913/07/2024 5:33 PM

ಶಿವಮೊಗ್ಗ: ಮುಂದಿನ ಒಂದು ತಿಂಗಳಲ್ಲಿ ಸೊರಬ ತಾಲೂಕಿನಲ್ಲಿ 140 ಕೋಟಿ ರೂ ವೆಚ್ಚಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು.

ಅವರು ಇಂದು ಸೊರಬ ಪಟ್ಟಣದಲ್ಲಿ ಪೊಲೀಸ್ ವಸತಿಗೃಹಗಳ ಸಮುಚ್ಛಯ ಉದ್ಘಾಟನೆಗೆ ಮುನ್ನ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು.

ಸೊರಬ ತಾಲೂಕಿನ ವರದಾ ನದಿಗೆ ಬ್ಯಾರೇಜ್ ಹಾಗೂ ತಡೆಗೋಡೆ ನಿರ್ಮಾಣಕ್ಕೆ 62 ಕೋಟಿ ರೂಪಾಯಿ ಮಂಜೂರಾಗಿದ್ದು ಶೀಘ್ರದಲ್ಲಿ ಕಾರ್ಯಾರಂಭಗೊಳ್ಳಲಿದೆ ಎಂದರು.

ಸೊರಬ ತಾಲೂಕಿನಲ್ಲಿ ಕೊರತೆ ಇರುವ ಶಿಕ್ಷಕರ ಶೇಕಡ 95 ರಷ್ಟು ಹುದ್ದೆಗಳನ್ನು ಈಗಾಗಲೇ ಭರ್ತಿ ಮಾಡಲಾಗುತ್ತಿದೆ ಎಂದ ಅವರು ಶಾಲಾ ಮಕ್ಕಳಿಗೆ ವಾರದ ಎರಡು ದಿನ ನೀಡಲಾಗುತ್ತಿದ್ದ ಮೊಟ್ಟೆಯನ್ನು ಅಜೀಮ್ ಪ್ರೇಮ್ ಜಿ ಫೌಂಡೇಶನ್ ನ ಸಹಯೋಗದೊಂದಿಗೆ ಮುಂದಿನ ಮೂರು ವರ್ಷಗಳವರೆಗೆ ವಾರದ ಆರು ದಿನಗಳ ಕಾಲ ಮೊಟ್ಟೆ ವಿತರಿಸುವ ಕಾರ್ಯಕ್ಕೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಅದಕ್ಕಾಗಿ ಸರ್ಕಾರ 1500 ಕೋಟಿ ರೂಪಾಯಿಗಳ ಹೆಚ್ಚುವರಿ ವೆಚ್ಕವನ್ನು ಭರಿಸಲಿದೆ ಎಂದರು.

ಅಲ್ಲದೆ ಶಾಲಾ ಮಕ್ಕಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಪೌಷ್ಟಿಕಾಂಶ ಯುಕ್ತ ಆಹಾರ ಸರಬರಾಜು ಮಾಡಲು ಉದ್ದೇಶಿಸಿದ್ದು ಪ್ರತಿ ದಿನ ಬೆಳಿಗ್ಗೆ 55 ಲಕ್ಷ ಮಕ್ಕಳಿಗೆ
ರಾಗಿ ಮಾಲ್ಟ್ ವಿತರಿಸಲಾಗುತ್ತಿದೆ ಎಂದರು.

ಸೊರಬ ಶಿರಾಳಕೊಪ್ಪ ಮತ್ತು ಆನವಟ್ಟಿ ಸುತ್ತಮುತ್ತಲ ಪ್ರದೇಶಗಳ 354 ಗ್ರಾಮಗಳ ನಿವಾಸಿಗಳಿಗೆ ಶರಾವತಿ ನದಿಯಿಂದ ಶುದ್ಧ ಕುಡಿಯುವ ನೀರನ್ನು ಒದಗಿಸಲು ಸುಮಾರು 600 ಕೋಟಿ ರೂ ವೆಚ್ಚದ ಕ್ರಿಯಾಯೋಜನೆಯನ್ನು ಸಿದ್ಧಪಡಿಸಲಾಗಿದ್ದು ಶೀಘ್ರದಲ್ಲಿ ಕಾರ್ಯಾರಂಭಗೊಳ್ಳುವ ಆಶಯ ಹೊಂದಿರುವುದಾಗಿ ತಿಳಿಸಿದ ಅವರು ತಾಲೂಕಿನ ಜನರಿಗೆ ಯಾವುದೇ ಅಡಚಣೆಯಾಗದಂತೆ ದಂಡಾವತಿ ನದಿಯ ನೀರನ್ನು ಎರಡು ಕೆನಾಲ್ ಗಳ ಮೂಲಕ ತಾಲೂಕಿನ ಕೆರೆಗಳನ್ನು ತುಂಬಿಸುವ ಯೋಜನೆಗೆ ಶೀಘ್ರದಲ್ಲಿ ಚಾಲನೆ ನೀಡಲಾಗುವುದು. ತಾಲೂಕಿನಲ್ಲಿ ವಿವಿಧ ಕೆನಾಲುಗಳ ಮೂಲಕ ವ್ಯರ್ಥವಾಗಿ ಹರಿದು ಹೋಗುವ ನೀರನ್ನು ಸಂರಕ್ಷಿಸಿ ಸದ್ಬಳಕೆ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ. ಅಲ್ಲದೆ ಚಾನಲ್‌ಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಯ ಕೃಷಿ ಮತ್ತು ಕೈಗಾರಿಕಾ ಚಟುವಟಿಕೆಗಳಿಗೆ ಸಹಕಾರಿಯಾಗುವಂತೆ ವಿವಿಧ ಸ್ಥಳಗಳಲ್ಲಿ ವಿದ್ಯುತ್ ಉಪ ಕೇಂದ್ರಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಅಲ್ಲದೆ ಕೃಷಿ ಚಟುವಟಿಕೆಗಳಿಗೆ ಸೋಲಾರ್ ಬಳಕೆಗೆ ಉತ್ತೇಜನ ನೀಡಲು ವಿಶೇಷ ಗಮನಹರಿಸಲಾಗುವುದು ಎಂದರು.

ಅರಣ್ಯದಂಚಿನಲ್ಲಿ ವಾಸಿಸುವ ವನವಾಸಿಗಳಿಗೆ ಹಕ್ಕು ಪತ್ರ ನೀಡುವ ಬಗ್ಗೆ ಕ್ರಮವಹಿಸಲಾಗಿದೆ ಯಾರನ್ನು ಒಕ್ಕಲಿಬ್ಬಿಸುವ ಉದ್ದೇಶ ಸರ್ಕಾರದ ಮುಂದಿಲ್ಲ. ಹೊಸದಾಗಿ ಅರಣ್ಯ ಭೂಮಿ ಒತ್ತುವರಿ ಮಾಡುವವರನ್ನು ಸರ್ಕಾರ ಪುರಸ್ಕರಿಸಲಾಗದು ಎಂದರು.

ವಿಮಾನ ನಿಲ್ದಾಣದಲ್ಲಿ ಬಾಕಿ ಇರುವ ಕಾಮಗಾರಿಗಳನ್ನು ಸರ್ಕಾರದ ವತಿಯಿಂದ ಶೀಘ್ರದಲ್ಲೇ ಕೈಗೆತ್ತಿಕೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಸೊರಬ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು.

⁠ಅನಂತ್- ರಾಧಿಕಾ ಮದುವೆ: ಇಂದು ‘ಪ್ರಧಾನಿ ಮೋದಿ’ ಸೇರಿ ಪ್ರಮುಖ ರಾಜಕೀಯ ನಾಯಕರು ಭಾಗಿ

BIG NEWS: ‘ರಾಜ್ಯ ಸರ್ಕಾರ’ದಿಂದ ಮಹಾ ಎಡವಟ್ಟು: ‘ಸತ್ತ ಅಧಿಕಾರಿ’ಯನ್ನೇ ವರ್ಗಾವಣೆ

Share. Facebook Twitter LinkedIn WhatsApp Email

Related Posts

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಮಾಜಿ ಸಂಸದ ಡಿ.ಕೆ ಸುರೇಶ್

07/06/2025 5:41 PM2 Mins Read

BREAKING: ಬೆಂಗಳೂರು ಕಾಲ್ತುಳಿತ ದುರಂತ: ನಾಳೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿಯಿಂದ ಪ್ರತಿಭಟನೆ

07/06/2025 5:37 PM1 Min Read

EXCLUSIVE: ಬೆಂಗಳೂರು ಕಾಲ್ತುಳಿತ ದುರಂತ: ವಿಧಾನಸೌಧದ ಮುಂದಿನ ಕಾರ್ಯಕ್ರಮ ರದ್ದುಗೊಳಿಸಲು ಮುಂದಾಗಿದ್ದ ಸಿಎಂ

07/06/2025 4:54 PM2 Mins Read
Recent News

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಮಾಜಿ ಸಂಸದ ಡಿ.ಕೆ ಸುರೇಶ್

07/06/2025 5:41 PM

‘ಫೈಲಿಂಗ್’ ನಿಯಮಗಳಲ್ಲಿ ಬದಲಾವಣೆ ; ಜುಲೈ’ನಿಂದ 3 ವರ್ಷಗಳ ಅವಧಿ ಮುಗಿದ ‘GST ಫೈಲಿಂಗ್’ ನಿರ್ಬಂಧ

07/06/2025 5:37 PM

BREAKING: ಬೆಂಗಳೂರು ಕಾಲ್ತುಳಿತ ದುರಂತ: ನಾಳೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿಯಿಂದ ಪ್ರತಿಭಟನೆ

07/06/2025 5:37 PM

Good News : ಕೇಂದ್ರ ಸರ್ಕಾರದಿಂದ ₹25000 ಸ್ಕಾಲರ್ಶಿಪ್ : 1ನೇ ತರಗತಿಯಿಂದ ಪದವಿವರೆಗಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸ್ಬೋದು

07/06/2025 5:11 PM
State News
KARNATAKA

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಮಾಜಿ ಸಂಸದ ಡಿ.ಕೆ ಸುರೇಶ್

By kannadanewsnow0907/06/2025 5:41 PM KARNATAKA 2 Mins Read

ಬೆಂಗಳೂರು : “ಆರ್‌ ಸಿಬಿ ತಂಡ ಗೆದ್ದ ನಂತರ ಕುಮಾರಸ್ವಾಮಿ ಅವರು ಹಾಗೂ ಅವರ‌ ಪಕ್ಷ ಏನೇನು ಎಕ್ಸ್ (ಟ್ವೀಟ್) ಮಾಡಿತ್ತು…

BREAKING: ಬೆಂಗಳೂರು ಕಾಲ್ತುಳಿತ ದುರಂತ: ನಾಳೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿಯಿಂದ ಪ್ರತಿಭಟನೆ

07/06/2025 5:37 PM

EXCLUSIVE: ಬೆಂಗಳೂರು ಕಾಲ್ತುಳಿತ ದುರಂತ: ವಿಧಾನಸೌಧದ ಮುಂದಿನ ಕಾರ್ಯಕ್ರಮ ರದ್ದುಗೊಳಿಸಲು ಮುಂದಾಗಿದ್ದ ಸಿಎಂ

07/06/2025 4:54 PM

ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

07/06/2025 4:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.