BIGG NEWS : ತೆಲಂಗಾಣದಲ್ಲಿ ಮುಂದುವರಿದ ವರುಣನ ಆರ್ಭಟ : ಶಾಲಾ-ಕಾಲೇಜುಗಳಿಗೆ ಜುಲೈ 16 ರವರೆಗೆ ರಜೆ ವಿಸ್ತರಣೆ

ಹೈದರಾಬಾದ್: ನಿರಂತರ ಮಳೆ ಮತ್ತು ಪ್ರತಿಕೂಲ ಹವಾಮಾನದ ಹಿನ್ನೆಲೆ ತೆಲಂಗಾಣ ಸರ್ಕಾರ ಜುಲೈ 16 ರವರೆಗೆ ಶಿಕ್ಷಣ ಸಂಸ್ಥೆಗಳಿಗೆ ರಜೆಯನ್ನು ವಿಸ್ತರಿಸಲಾಗಿದೆ ಮಳೆಹಾನಿ: ಮುಂದಿನ ವಾರ ‘ಉತ್ತರ ಕರ್ನಾಟಕ’ ಪ್ರವಾಸ – CM ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆಯು ರಾಜ್ಯದ ವಿವಿಧ ಭಾಗಗಳಿಗೆ ರೆಡ್ ಅಲರ್ಟ್ ನೀಡಿರುವ ಹಿನ್ನೆಲೆಯಲ್ಲಿ ತೆಲಂಗಾಣದಾದ್ಯಂತ ಶಿಕ್ಷಣ ಸಂಸ್ಥೆಗಳಿಗೆ ಮೂರು ದಿನಗಳ ರಜೆಯನ್ನು ಸರ್ಕಾರ ಭಾನುವಾರ ಘೋಷಿಸಿತ್ತು. ತೆಲಂಗಾಣದ ಗೋದಾವರಿ … Continue reading BIGG NEWS : ತೆಲಂಗಾಣದಲ್ಲಿ ಮುಂದುವರಿದ ವರುಣನ ಆರ್ಭಟ : ಶಾಲಾ-ಕಾಲೇಜುಗಳಿಗೆ ಜುಲೈ 16 ರವರೆಗೆ ರಜೆ ವಿಸ್ತರಣೆ