ರಾಜ್ಯದ 14 ಜಿಲ್ಲೆಗಳಲ್ಲಿ ವರುಣನ ಅಬ್ಬರ: ಮುಂದಿನ 4 ದಿನ ಭಾರೀ ಮಳೆ, ‘ಯೆಲ್ಲೋ ಅಲರ್ಟ್’ ಘೋಷಣೆ!

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಬಿಸಿಲ ಬೇಗೆಯಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ವರುಣದೇವ ತಂಪು ಸುದ್ದಿ ನೀಡಿದ್ದಾನೆ. ರಾಜ್ಯದ ಹಲವೆಡೆ ಮುಂದಿನ ಕೆಲವು ಗಂಟೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು 14 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧೆಡೆ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಯಾವ ಜಿಲ್ಲೆಗಳಲ್ಲಿ ಹೈ ಅಲರ್ಟ್? ಹವಾಮಾನ ಇಲಾಖೆಯ ವರದಿಯ ಪ್ರಕಾರ, ಪ್ರಮುಖವಾಗಿ ಈ ಕೆಳಗಿನ ಜಿಲ್ಲೆಗಳಲ್ಲಿ ಹೆಚ್ಚಿನ … Continue reading ರಾಜ್ಯದ 14 ಜಿಲ್ಲೆಗಳಲ್ಲಿ ವರುಣನ ಅಬ್ಬರ: ಮುಂದಿನ 4 ದಿನ ಭಾರೀ ಮಳೆ, ‘ಯೆಲ್ಲೋ ಅಲರ್ಟ್’ ಘೋಷಣೆ!