Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಕ್ಷಾ ಬಂಧನ 2025: ನಾಗರೀಕರಿಗೆ ರಾಖಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು

09/08/2025 10:48 AM

ರಕ್ಷಾ ಬಂಧನವನ್ನು ಏಕೆ ಆಚರಿಸಲಾಗುತ್ತದೆ? ಹಬ್ಬದ ಅರ್ಥ ಮತ್ತು ಮಹತ್ವವೇನು | Raksha Bandhan 2025

09/08/2025 10:39 AM

ಜೀವನದಲ್ಲಿ ಒಮ್ಮೆಯಾದರೂ ಈ ಎಳನೀರಿನ ದೀಪವನ್ನು ಮನೆಯಲ್ಲಿ ಹಚ್ಚಿ ನೋಡಿ. ಕೋಟಿಗಟ್ಟಲೆ ಸಾಲವಿದ್ದರೂ ಲಕ್ಷಾಧಿಪತಿಯಾಗಬಲ್ಲ ಮಹಾ ದೀಪಂ.

09/08/2025 10:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG BREAKING: ಎಂಇಎಸ್ ವಿರುದ್ಧ ಸಿಡೆದೆದ್ದ ಕನ್ನಡಿಗರು: ಮಾ.22ರಂದು ‘ಅಖಂಡ ಕರ್ನಾಟಕ ಬಂದ್’- ವಾಟಾಳ್ ನಾಗರಾಜ್ ಘೋಷಣೆ
KARNATAKA

BIG BREAKING: ಎಂಇಎಸ್ ವಿರುದ್ಧ ಸಿಡೆದೆದ್ದ ಕನ್ನಡಿಗರು: ಮಾ.22ರಂದು ‘ಅಖಂಡ ಕರ್ನಾಟಕ ಬಂದ್’- ವಾಟಾಳ್ ನಾಗರಾಜ್ ಘೋಷಣೆ

By kannadanewsnow0928/02/2025 3:12 PM

ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟದ ವಿರುದ್ಧ ಕನ್ನಡಿಗರು ಸಿಡಿದೆದ್ದಿದ್ದಾರೆ. ಮಾರ್ಚ್.3ರಿಂದ 22ರವರೆಗೆ ಸಾಲು ಸಾಲು ಪ್ರತಿಭಟನೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೇ ಮಾರ್ಚ್.22ರಂದು ಅಖಂಡ ಕರ್ನಾಟಕ ಬಂದ್ ಮಾಡುವುದಾಗಿ ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ಘೋಷಿಸಿದ್ದಾರೆ.

ಇಂದು ಈ ಸಂಬಂಧ ಕನ್ನಡಪರ ಸಂಘಟನೆಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು. ಮಾರ್ಚ್.3ರಿಂದ 22ರವರೆಗೆ ರಾಜ್ಯದಲ್ಲಿ ಎಂಇಎಸ್ ಪುಂಡಾಟ ವಿರೋಧಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದರು.

ಮಾರ್ಚ್ 3ರಿಂದ 22ರವರೆಗೆ ಬೃಹತ್ ಹೋರಾಟ ಮಾಡಲಿದ್ದೇವೆ. ಮಾರ್ಚ್.3ರಂದು ರಾಜಭವನಕ್ಕೆ ಮುತ್ತಿಗೆ ಹಾಕಲು ನಿರ್ಧಾರ ಕೈಗೊಂಡಿದ್ದೇವೆ. ಮಾರ್ಚ್.7ರಂದು ಬೆಳಗಾವಿ ಚಲೋಗೆ ಕನ್ನಡಿಗರು ಸಜ್ಜಾಗಲಿದ್ದಾರೆ ಎಂದು ತಿಳಿಸಿದರು.

ಮಾರ್ಚ್.11ರಂದು ಅತ್ತಿಬೆಲೆ ಗಡಿ ಬಂದ್ ಗೆ ನಿರ್ಧರಿಸಲಾಗಿದೆ. ಮಾರ್ಚ್.16ರಂದು ಹೊಸಕೋಟೆ ಟೋಲ್ ಬಂದ್ ಮಾಡಿ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಲಿದ್ದೇವೆ ಎಂದರು.

ಮಾರ್ಚ್.22ರಂದು ಅಖಂಡ ಕರ್ನಾಟಕ ಬಂದ್ ಗೆ ನಿರ್ಧರಿಸಲಾಗಿದೆ. ಅಂದು ಹೋಟೆಲ್, ಅಂಗಡಿ ಮುಂಗಟ್ಟುಗಳು, ಸಾರಿಗೆ ಸಂಚಾರ ಬಂದ್ ಆಗಲಿದೆ. ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ ಇರಲಿದೆ ಎಂದರು.

ಬೆಂಗಳೂರಲ್ಲಿ ಮಾರ್ಚ್.22ರಂದು ಟೌನ್ ಹಾಲ್ ನಿಂದ ಪ್ರತಿಭಟನೆ ನಡೆಯಲಿದೆ. ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂಬುದಾಗಿ ತಿಳಿಸಿದರು.

‘ನಟ ದರ್ಶನ್’ಗೆ ಹೈಕೋರ್ಟ್ ಬಿಗ್ ರಿಲೀಫ್: ಬೆಂಗಳೂರು ಬಿಟ್ಟು ಹೋಗದಂತೆ ವಿಧಿಸಿದ್ದ ಷರತ್ತು ಸಡಿಲಿಕೆ | Actor Darshan

BREAKING: ಮಾ.22ರಂದು ‘ಕರ್ನಾಟಕ ಬಂದ್’ಗೆ ಕನ್ನಡಪರ ಸಂಘಟನೆಗಳು ಕರೆ

BREAKING : ಚಿಕ್ಕಬಳ್ಳಾಪುರಲ್ಲಿ ಭೀಕರ ಮರ್ಡರ್ : ಕ್ಷುಲ್ಲಕ ಕಾರಣಕ್ಕೆ ಬಾರ್ ಸಪ್ಲೈಯರ್ ನನ್ನು ಕೊಂದ ದುಷ್ಕರ್ಮಿಗಳು

Share. Facebook Twitter LinkedIn WhatsApp Email

Related Posts

ಜೀವನದಲ್ಲಿ ಒಮ್ಮೆಯಾದರೂ ಈ ಎಳನೀರಿನ ದೀಪವನ್ನು ಮನೆಯಲ್ಲಿ ಹಚ್ಚಿ ನೋಡಿ. ಕೋಟಿಗಟ್ಟಲೆ ಸಾಲವಿದ್ದರೂ ಲಕ್ಷಾಧಿಪತಿಯಾಗಬಲ್ಲ ಮಹಾ ದೀಪಂ.

09/08/2025 10:33 AM3 Mins Read

BREAKING : ಬಾಗಲಕೋಟೆಯಲ್ಲಿ ರ‍್ಯಾಗಿಂಗ್ ಗೆ ಡೆತ್ ನೋಟ್ ಬರೆದಿಟ್ಟು, ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ!

09/08/2025 10:29 AM1 Min Read

BREAKING : ಚಿಕ್ಕಮಗಳೂರಲ್ಲಿ ಭೀಕರ ಕೊಲೆ : ತಂಗಿಯ ಹತ್ಯೆಯ ಪ್ರತಿಕಾರಕ್ಕೆ ಭಾವನನ್ನು ಕೊಚ್ಚಿ ಕೊಂದ ಸಹೋದರ!

09/08/2025 10:16 AM1 Min Read
Recent News

ರಕ್ಷಾ ಬಂಧನ 2025: ನಾಗರೀಕರಿಗೆ ರಾಖಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು

09/08/2025 10:48 AM

ರಕ್ಷಾ ಬಂಧನವನ್ನು ಏಕೆ ಆಚರಿಸಲಾಗುತ್ತದೆ? ಹಬ್ಬದ ಅರ್ಥ ಮತ್ತು ಮಹತ್ವವೇನು | Raksha Bandhan 2025

09/08/2025 10:39 AM

ಜೀವನದಲ್ಲಿ ಒಮ್ಮೆಯಾದರೂ ಈ ಎಳನೀರಿನ ದೀಪವನ್ನು ಮನೆಯಲ್ಲಿ ಹಚ್ಚಿ ನೋಡಿ. ಕೋಟಿಗಟ್ಟಲೆ ಸಾಲವಿದ್ದರೂ ಲಕ್ಷಾಧಿಪತಿಯಾಗಬಲ್ಲ ಮಹಾ ದೀಪಂ.

09/08/2025 10:33 AM

ಭಾರತದ ಅತಿದೊಡ್ಡ ಶಸ್ತ್ರಾಸ್ತ್ರ ಪೂರೈಕೆದಾರ ‘ಸಲೀಂ ಪಿಸ್ತೂಲ್’ ನೇಪಾಳದಲ್ಲಿ ಬಂಧನ | Salim Pistol

09/08/2025 10:31 AM
State News
KARNATAKA

ಜೀವನದಲ್ಲಿ ಒಮ್ಮೆಯಾದರೂ ಈ ಎಳನೀರಿನ ದೀಪವನ್ನು ಮನೆಯಲ್ಲಿ ಹಚ್ಚಿ ನೋಡಿ. ಕೋಟಿಗಟ್ಟಲೆ ಸಾಲವಿದ್ದರೂ ಲಕ್ಷಾಧಿಪತಿಯಾಗಬಲ್ಲ ಮಹಾ ದೀಪಂ.

By kannadanewsnow0509/08/2025 10:33 AM KARNATAKA 3 Mins Read

ಪಾದಚಾರಿ ಮಾರ್ಗದಲ್ಲಿ ವಾಸಿಸುವ ವ್ಯಕ್ತಿಯಿಂದ ಹಿಡಿದು ಬಂಗಲೆಯಲ್ಲಿ ವಾಸಿಸುವ ಶ್ರೀಮಂತ ಉದ್ಯಮಿಯವರೆಗೆ ಎಲ್ಲರಿಗೂ ಸಾಲದ ಸಮಸ್ಯೆ ಇದೆ. ಆ ಸಾಲದ…

BREAKING : ಬಾಗಲಕೋಟೆಯಲ್ಲಿ ರ‍್ಯಾಗಿಂಗ್ ಗೆ ಡೆತ್ ನೋಟ್ ಬರೆದಿಟ್ಟು, ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ!

09/08/2025 10:29 AM

BREAKING : ಚಿಕ್ಕಮಗಳೂರಲ್ಲಿ ಭೀಕರ ಕೊಲೆ : ತಂಗಿಯ ಹತ್ಯೆಯ ಪ್ರತಿಕಾರಕ್ಕೆ ಭಾವನನ್ನು ಕೊಚ್ಚಿ ಕೊಂದ ಸಹೋದರ!

09/08/2025 10:16 AM

BREAKING : ಮಂಡ್ಯದಲ್ಲಿ ಭೀಕರ ಮರ್ಡರ್ : ಹಳೆಯ ದ್ವೇಷ ಹಿನ್ನೆಲೆ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್ ಮರ್ಡರ್

09/08/2025 10:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.