‘ಕನ್ನಡಿಗರಿಗೆ ಉದ್ಯೋಗ ಮೀಸಲಾತಿ’ಗಾಗಿ ಸಿಡಿದೆದ್ದ ‘ವಾಟಾಳ್ ನಾಗರಾಜ್’: ನಾಳೆ ‘ವಿಧಾನಸೌಧ’ಕ್ಕೆ ಮುತ್ತಿಗೆ

ಬೆಂಗಳೂರು: ಕನ್ನಡಿಗರಿಗೆ ಖಾಸಗಿ ವಲಯದಲ್ಲೂ ಮೀಸಲಾತಿ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿದಿತ್ತು. ರಾಜ್ಯ ಸರ್ಕಾರದ ಈ ನಿರ್ಧಾರದ ವಿರುದ್ಧ ವಾಟಾಳ್ ನಾಗರಾಜ್ ಸಿಡಿದೆದ್ದಿದ್ದಾರೆ. ಅಲ್ಲದೇ ಕನ್ನಡಿಗರಿಗೆ ಉದ್ದೋಯ ಮೀಸಲಾತಿಗೆ ಆಗ್ರಹಿಸಿ ನಾಳೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕನ್ನಡ ಒಕ್ಕೂಟದ ವಾಟಾಳ್ ನಾಗರಾಜ್ ಅವರು, ಕನ್ನಡಿಗರಿಗೆ ಉದ್ಯೋ ಮಸೂದೆ ಮಂಡಿಸಲೇಬೇಕೆಂದು ದಿನಾಂಕ 25-07-2024ರ ನಾಳೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತಿರೋದಾಗಿ ತಿಳಿಸಿದ್ದಾರೆ. ಕನ್ನಡಿಗರಿಗೆ ಉದ್ದೋಯ ಮೀಸಲಾತಿ ವಿಧೇಯಕವನ್ನು ಕೂಡಲೇ ವಿಧಾನಸಭೆಯಲ್ಲಿ … Continue reading ‘ಕನ್ನಡಿಗರಿಗೆ ಉದ್ಯೋಗ ಮೀಸಲಾತಿ’ಗಾಗಿ ಸಿಡಿದೆದ್ದ ‘ವಾಟಾಳ್ ನಾಗರಾಜ್’: ನಾಳೆ ‘ವಿಧಾನಸೌಧ’ಕ್ಕೆ ಮುತ್ತಿಗೆ