ಪ್ರಯಾಣಿಕರಿಗೆ ಗುಡ್ ನ್ಯೂಸ್ : ವಾ.ಕ.ರ.ಸಾ.ಸಂಸ್ಥೆಯಿಂದ ‘ಕರಾವಳಿ ವಿಶೇಷ ಟೂರ್ ಪ್ಯಾಕೇಜ್’ ; ಇಲ್ಲಿದೆ ಮಾಹಿತಿ

ದಕ್ಷಿಣ ಕನ್ನಡ : ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ್ದು, ಕರಾವಳಿ ಪ್ರವಾಸಿ ತಾಣಗಳ ವೀಕ್ಷಣೆಗೆ ವಿಶೇಷ ಟೂರ್ ಪ್ಯಾಕೇಜ್ ಘೋಷಣೆ ಮಾಡಿದೆ. ಸಾಲು ಸಾಲು ರಜೆ ಇದ್ದ ದಿನ ಹಾಗೂ ಸಾಮಾನ್ಯ ದಿನಗಳಲ್ಲಿ ಈ ಟೂರ್ ಪ್ಯಾಕೇಜ್ ಲಭ್ಯವಿರಲಿದ್ದು, ಪ್ರಯಾಣಿಕರು ಈ ಸೌಲಭ್ಯ ಬಳಸಿಕೊಳ್ಳಬಹುದಾಗಿದೆ. ಹೇಗಿರುತ್ತೆ ಈ ಪ್ಯಾಕೇಜ್..ಬೆಲೆ ಎಷ್ಟು..? ಕುಮಟಾದಿಂದ 7.30ಕ್ಕೆ ಹೊರಡುವ ಬಸ್ ಗೋಕರ್ಣದ ಮಹಾಬಲೇಶ್ವರ ದೇವಾಲಯವನ್ನು 8.15ಕ್ಕೆ ತಲುಪಲಿದೆ ನಂತರ 9.45ಕ್ಕೆ ಮಿರ್ಜಾನ ಕೋಟೆ, 11.15ಕ್ಕೆ … Continue reading ಪ್ರಯಾಣಿಕರಿಗೆ ಗುಡ್ ನ್ಯೂಸ್ : ವಾ.ಕ.ರ.ಸಾ.ಸಂಸ್ಥೆಯಿಂದ ‘ಕರಾವಳಿ ವಿಶೇಷ ಟೂರ್ ಪ್ಯಾಕೇಜ್’ ; ಇಲ್ಲಿದೆ ಮಾಹಿತಿ