BIGG NEWS: ಬಿಜೆಪಿ-ಕಾಂಗ್ರೆಸ್‌ ನಡುವೆ ಸಾವರ್ಕರ್‌ ಸಮರ; ದೇಶಕ್ಕೂ ಸೋನಿಯಾ, ರಾಹುಲ್‌ ಗೂ ಏನು ಸಂಬಂಧ; ಡಿಕೆಶಿ ಹೇಳಿಕೆಗೆ ಈಶ್ವರಪ್ಪ ತಿರುಗೇಟು

ಬಾಗಲಕೋಟೆ: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಬಿಜೆಪಿ- ಕಾಂಗ್ರೆಸ್‌ ನಡುವೆ ಸಾವರ್ಕರ್‌ ಸಮರ ಶುರುವಾಗಿದೆ. ವೀರ ಸಾವರ್ಕರ್ ಭಾವಚಿತ್ರ ಹಾಕುವ ವಿಚಾರದಲ್ಲಿ ಹೇಳಿಕೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವೀರ ಸಾವರ್ಕರ್​​ ಮತ್ತು ಕರ್ನಾಟಕಕ್ಕೂ ಏನು ಸಂಬಂಧ ಎಂದು ಹೇಳಿಕೆ ನೀಡಿದ್ದರು. ಈ ಬಗ್ಗೆ ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ. BIGG NEWS: ವೀರ ಸಾವರ್ಕರ್‌ ವಿಚಾರವನ್ನು ಚರ್ಚೆ ಮಾಡುವ ಅವಶ್ಯಕತೆ ಇಲ್ಲ; ಯತ್ನಾಳ್‌   ದೇಶಕ್ಕೂ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೂ ಏನು ಸಂಬಂಧ ಎಂದು … Continue reading BIGG NEWS: ಬಿಜೆಪಿ-ಕಾಂಗ್ರೆಸ್‌ ನಡುವೆ ಸಾವರ್ಕರ್‌ ಸಮರ; ದೇಶಕ್ಕೂ ಸೋನಿಯಾ, ರಾಹುಲ್‌ ಗೂ ಏನು ಸಂಬಂಧ; ಡಿಕೆಶಿ ಹೇಳಿಕೆಗೆ ಈಶ್ವರಪ್ಪ ತಿರುಗೇಟು