ವೀರಪ್ಪ ಮೊಯ್ಲಿಯನ್ನ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಿ – ಆರ್.ಅಶೋಕ್ ಆಗ್ರಹ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಮಾಜಿ ಸಿಎಂ ವೀರಪ್ಪ ಮೊಯ್ಲಿ ವ್ಯಂಗ್ಯವಾಗಿ ಮಾತನಾಡಿದ್ದಾರೆ. ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸುವಂತೆ ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಈ ಕುರಿತಂತೆ ಎಕ್ಸ್ ಮಾಡಿರುವಂತ ಅವರು, ಪ್ರಧಾನಿ ನರೇಂದ್ಶ್ರೀರ ಮೋದಿ ಅವರು ಹಿಂದುಳಿದ ಜಾತಿಗೆ ಸೇರಿದವರು ಅನ್ನುವ ಕಾರಣಕ್ಕೆ ನಿಂದನೆ ಮಾಡುತ್ತೀರಲ್ಲಾ ಕಾಂಗ್ರೆಸ್ ನಾಯಕರೇ… ಇದೇನಾ ನಿಮ್ಮ ಜಾತ್ಯತೀತತೆ? ಇದೇನಾ ನಿಮ್ಮ ಸಮಾಜವಾದ? ಇದೇನಾ ನಿಮ್ಮ ಸಾಮಾಜಿಕ ನ್ಯಾಯ? ಇದೇನಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನಕ್ಕೆ ನೀವು ಕೊಡುವ ಗೌರವ? ಎಂದು ಕಿಡಿಕಾರಿದ್ದಾರೆ. … Continue reading ವೀರಪ್ಪ ಮೊಯ್ಲಿಯನ್ನ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಿ – ಆರ್.ಅಶೋಕ್ ಆಗ್ರಹ