ಅಯೋಧ್ಯೆ ರಾಮ ಮಂದಿರದ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ದಿನದಂದು ದಕ್ಷಿಣ ಕನ್ನಡದಲ್ಲಿ ರಜೆ ನೀಡಲು ವಿ.ಎಚ್.ಪಿ ಮನವಿ….

ರಾಮಮಂದಿರದಲ್ಲಿ ಜನವರಿ 22ರಂದು ರಾಮಲಲ್ಲಾನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದೆ. ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಇದರ ನಡುವೆ ವಿ.ಎಚ್.ಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಾರ ಮಳಿಗೆಗಳು, ಹೊಟೇಲ್ ಉದ್ಯಮಿಗಳು, ಫ್ಯಾಕ್ಟರಿಗಳು, ಶಾಲಾ ಕಾಲೇಜುಗಳು, ಸಂಘ ಸಂಸ್ಥೆಗಳಿಗೆ ರಜೆ ನೀಡುವಂತೆ ಮನವಿ ಸಲ್ಲಿಸಿದೆ.   ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಜನರಿಗೆ ಭಾಗವಹಿಸಲು ಅನುವು ಮಾಡಿಕೊಡುವಂತೆ ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ. ಈ ನಿಟ್ಟಿನಲ್ಲಿ ಜನವರಿ 22ರಂದು ಬೆಳಗ್ಗೆ … Continue reading ಅಯೋಧ್ಯೆ ರಾಮ ಮಂದಿರದ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ದಿನದಂದು ದಕ್ಷಿಣ ಕನ್ನಡದಲ್ಲಿ ರಜೆ ನೀಡಲು ವಿ.ಎಚ್.ಪಿ ಮನವಿ….