‘ಅಭಿವೃದ್ಧಿ, ರಾಜಕೀಯ ಮತ್ತು ಉತ್ತಮ ಆಡಳಿತದ ಗೆಲುವು’ : ಹರಿಯಾಣದಲ್ಲಿ ಬಿಜೆಪಿ ಗೆಲುವು ಶ್ಲಾಘಿಸಿದ ‘ಪ್ರಧಾನಿ ಮೋದಿ’

ನವದೆಹಲಿ: ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿದ ಹರಿಯಾಣದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ, “ಹರಿಯಾಣ ಜನತೆಗೆ ಹೃತ್ಪೂರ್ವಕ ಕೃತಜ್ಞತೆಗಳು! ಭಾರತೀಯ ಜನತಾ ಪಕ್ಷಕ್ಕೆ ಮತ್ತೊಮ್ಮೆ ಸ್ಪಷ್ಟ ಬಹುಮತ ನೀಡಿದ್ದಕ್ಕಾಗಿ ನಾನು ಹರಿಯಾಣದ ಜನರಿಗೆ ನಮಸ್ಕರಿಸುತ್ತೇನೆ. ಇದು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ರಾಜಕೀಯದ ಗೆಲುವು. ಅವರ ಆಕಾಂಕ್ಷೆಗಳನ್ನ ಈಡೇರಿಸಲು ನಾವು ಯಾವುದೇ ಅವಕಾಶವನ್ನು ಬಿಡುವುದಿಲ್ಲ ಎಂದು ನಾನು ಇಲ್ಲಿನ ಜನರಿಗೆ ಭರವಸೆ ನೀಡುತ್ತೇನೆ” ಎಂದು ಬರೆದಿದ್ದಾರೆ. “ಈ ಮಹಾನ್ ವಿಜಯಕ್ಕಾಗಿ … Continue reading ‘ಅಭಿವೃದ್ಧಿ, ರಾಜಕೀಯ ಮತ್ತು ಉತ್ತಮ ಆಡಳಿತದ ಗೆಲುವು’ : ಹರಿಯಾಣದಲ್ಲಿ ಬಿಜೆಪಿ ಗೆಲುವು ಶ್ಲಾಘಿಸಿದ ‘ಪ್ರಧಾನಿ ಮೋದಿ’