ಕ್ಲಿನಿಕ್ ಬಾಗಿಲು ತೆರೆಯಲು ವಿಳಂಬವಾಗಿದ್ಕೆ ವೈದ್ಯನನ್ನು ಹಿಗ್ಗಾಮುಗ್ಗಾ ಥಳಿಸಿದ ಜನರ ಗುಂಪು… Video

ಮಹಾರಾಷ್ಟ್ರ: ಸೆಪ್ಟೆಂಬರ್ 6 ರಂದು ಮಹಾರಾಷ್ಟ್ರದ ಬಾರಾಮತಿಯಲ್ಲಿ ಗುಂಪೊಂದು ವೈದ್ಯ ಹಾಗೂ ಆತನ ಮಗನನ್ನು ಹಿಗ್ಗಾಮುಗ್ಗಾ ಥಳಿಸಿದೆ. ಕ್ಲಿನಿಕ್ ಬಾಗಿಲು ತೆರೆಯಲು ವಿಳಂಬವಾಗಿದ್ದಕ್ಕೆ ಆಕ್ರೋಶಗೊಂಡ ಕೆಲವರು ಈ ಕೃತ್ಯವೆಸಗಿದ್ದಾರೆ. ಹಲ್ಲೆ ನಡೆಸಿರುವ ದೃಶ್ಯಾವಳಿ ಕ್ಲಿನಿಕ್‌ನಲ್ಲಿ ಅಳವಡಿಸಲಾಗಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ. ವೈದ್ಯ ಯುವರಾಜ್ ಗಾಯಕ್ವಾಡ್ ಅವರ ಮನೆಯ ಹೊರಗಿರುವ ಕ್ಲಿನಿಕ್‌ನಲ್ಲಿ ಈ ಘಟನೆ ನಡೆದಿದೆ. ಯುವರಾಜ್ ಅವರು ಸೆಪ್ಟೆಂಬರ್ 6 ರ ರಾತ್ರಿ ತಮ್ಮ ಕುಟುಂಬದೊಂದಿಗೆ ಊಟ ಮಾಡುತ್ತಿದ್ದಾಗ ಅವರ ಮನೆ … Continue reading ಕ್ಲಿನಿಕ್ ಬಾಗಿಲು ತೆರೆಯಲು ವಿಳಂಬವಾಗಿದ್ಕೆ ವೈದ್ಯನನ್ನು ಹಿಗ್ಗಾಮುಗ್ಗಾ ಥಳಿಸಿದ ಜನರ ಗುಂಪು… Video