ಉತ್ತರ ಪ್ರದೇಶ: ಉತ್ತರ ಪ್ರದೇಶದ ಮುಜಾಫರ್ನಗರದಲ್ಲಿ ಬುಧವಾರ ದಸರಾ ಕಾರ್ಯಕ್ರಮದ ವೇಳೆ ರಾವಣನ ಪ್ರತಿಕೃತಿಯು ಪ್ರೇಕ್ಷಕರ ಮೇಲೆ ಪ್ರತೀಕಾರ ತೀರಿಸಿಕೊಂಡಿದೆ.
ಮುಜರಾಯಿ ಸರಕಾರಿ ಇಂಟರ್ ಕಾಲೇಜು ಮೈದಾನದಲ್ಲಿ ವಿಜಯದಶಮಿ ನಿಮಿತ್ತ ನಡೆಸಲಾಗುತ್ತಿದ್ದ ರಾವಣನ ಪ್ರತಿಕೃತಿ ದಹನದ ವೇಳೆ ಈ ಘಟನೆ ನಡೆದಿದೆ.
ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ, ಪೌರಾಣಿಕ ರಾಕ್ಷಸ ರಾಜ ರಾವಣನ ಪ್ರತಿಕೃತಿಗಳನ್ನು ದಹಿಸುವ ಮೂಲಕ ಆಚರಿಸಲಾಗುವ ದಸರಾವನ್ನು ವೀಕ್ಷಿಸಲು ನೆರೆದಿದ್ದ ದೊಡ್ಡ ಜನಸಮೂಹದ ಮೇಲೆ ರಾವಣನ ಪ್ರತಿಕೃತಿಯು ಬೆಂಕಿಯನ್ನು ಹಾರಿಸುವುದನ್ನು ನೋಡಬಹುದು. ಕೇವಲ ನಾಗರಿಕರ ಮೇಲಷ್ಟೇ ಅಲ್ಲದೇ ಅಲ್ಲಿದ್ದ ಪೊಲೀಸ್ ಅಧಿಕಾರಿಗಳ ಮೇಲೂ ಕೂಡ ಬೆಂಕಿ ಹಾರುವುದನ್ನು ನೋಡಬಹುದು.
मुज़फ़्फ़रनगर में अपने को जलाए जाने से क्रुद्ध रावण ने मौक़े पर मौजूद लोगों पर अग्नि-वाण चलाए 😬 pic.twitter.com/zuDmH3dKXa
— Umashankar Singh उमाशंकर सिंह (@umashankarsingh) October 5, 2022
BIGG NEWS: ಯಡಿಯೂರಪ್ಪ ಇಲ್ಲ ಅಂದ್ರೆ ಬಿಜೆಪಿ ಇಲ್ಲ: ಚೆಲುವರಾಯಸ್ವಾಮಿ ತಿರುಗೇಟು
BIGG NEWS: ಅಮೆರಿಕದಲ್ಲಿ ಅಪಹರಣಕ್ಕೊಳಗಾದ ಭಾರತೀಯ ಮೂಲದ ಕುಟುಂಬದ ನಾಲ್ವರು ಶವವಾಗಿ ಪತ್ತೆ| family kidnap