‘ನಾನು ಚಾಮರಾಜಪೇಟೆ ಅಳಿಯ’ : ಚುನಾವಣಾ ಸ್ಪರ್ಧೆಯ ಸುಳಿವು ನೀಡಿದ ಸಿದ್ದರಾಮಯ್ಯ

ಬೆಂಗಳೂರು : ವಿಧಾನಸಭಾ ಚುನಾವಣೆ ಸಮೀಪವಾಗುತ್ತಿದ್ದಂತೆ ರಾಜಕೀಯ ಪಕ್ಷದ ನಾನಾ ಕಸರತ್ತು ಆರಂಭವಾಗಿದೆ. ಇನ್ನೂ, ಮಾಜಿ ಸಿಎಂ ಸಿದ್ದರಾಮಯ್ಯ ತಾವು ಸ್ಪರ್ಧಿಸುವ ಕ್ಷೇತ್ರದ ಬಗ್ಗೆ ಮುನ್ಸೂಚನೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ’ ಚಾಮರಾಜಪೇಟೆಯಲ್ಲಿ ಸಿದ್ದರಾಮಯ್ಯ ಸ್ಪರ್ಧಿಸಲಿ ಎಂಬ ಜಮೀರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ . ನಾನು ಮದ್ವೆಯಾಗಿರುವುದು ಅಲ್ಲೇ, ನಾನು ಚಾಮರಾಜಪೇಟೆ ಅಳಿಯ, ಅದಕ್ಕಾಗಿ ಅವರು ಸಲ್ಲಿಯೇ ಸ್ಪರ್ಧಿಸಲು ಹೇಳುತ್ತಿದ್ದಾರೆ, ಇದನ್ನು ಅಂತಿಮಗೊಳಿಸುವ ತೀರ್ಮಾನವನ್ನು ಹೈಕಮಾಂಡ್ ಮಾಡಲಿದೆ ಎಂದು ಹೇಳಿದರು. ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವೆ … Continue reading ‘ನಾನು ಚಾಮರಾಜಪೇಟೆ ಅಳಿಯ’ : ಚುನಾವಣಾ ಸ್ಪರ್ಧೆಯ ಸುಳಿವು ನೀಡಿದ ಸಿದ್ದರಾಮಯ್ಯ