Good News: 46 ಸಾವಿರ ನೇಕಾರರ ಕುಟುಂಬದ ಮಕ್ಕಳಿಗೆ ವಿದ್ಯಾನಿಧಿ ಯೋಜನೆ – ಸಿಎಂ ಬೊಮ್ಮಾಯಿ

ಬೆಂಗಳೂರು : ನೇಕಾರರ ಮಕ್ಕಳ ವಿದ್ಯಾನಿಧಿ ಯೋಜನೆಗೆ 46 ಸಾವಿರ ನೇಕಾರ ಕುಟುಂಬಗಳ ವಿದ್ಯಾರ್ಥಿಗಳಿಗೆ ಗುರುತಿಸಲಾಗಿದ್ದು, ಶೀಘ್ರವಾಗಿ ವಿದ್ಯಾನಿಧಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಡಿಬಿಟಿ ಮೂಲಕ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಿದರು. BIGG NEWS: ಬೆಂಗಳೂರಿನಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಟೆಕ್ಕಿ ಆತ್ಮಹತ್ಯೆಗೆ ಶರಣು 46 ಸಾವಿರ ನೇಕಾರ ಕುಟುಂಬದ ವಿದ್ಯಾರ್ಥಿಗಳ ದಾಖಲೆಗಳನ್ನು ಹದಿನೈದು ದಿನದೊಳಗೆ ಪಡೆದು ಪಟ್ಟಿಯನ್ನು … Continue reading Good News: 46 ಸಾವಿರ ನೇಕಾರರ ಕುಟುಂಬದ ಮಕ್ಕಳಿಗೆ ವಿದ್ಯಾನಿಧಿ ಯೋಜನೆ – ಸಿಎಂ ಬೊಮ್ಮಾಯಿ