BIGG NEWS: ದಸರಾ ಹಿನ್ನೆಲೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ಹರಿದುಬಂದ ಭಕ್ತಸಾಗರ

ಉಡುಪಿ: ಜಿಲ್ಲೆಯಲ್ಲಿ ವಿಜಯದಶಮಿ ಸಂಭ್ರಮ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ಭಕ್ತಸಾಗರ ಹರಿದುಬರುತ್ತಿದೆ BIGG NEWS: ಬೀದರ್‌ ನಲ್ಲಿ ಕೆಎಸ್​ಆರ್​ಟಿಸಿ ಯಡವಟ್ಟು: ಕರ್ನಾಟಕ ಬಸ್​ ಟಿಕೆಟ್​ನಲ್ಲಿ ಜೈ ಮಹಾರಾಷ್ಟ್ರ ಎಂದು ಮುದ್ರಣ; ಜನರ ಆಕ್ರೋಶ   ಮೂಕಾಂಬಿಕಾ ಕ್ಷೇತ್ರದಲ್ಲಿ ಅಕ್ಷರಭ್ಯಾಸ ಸಂಪನ್ನವಾಗಿದ್ದು, ಕೊಲ್ಲೂರಿನಲ್ಲಿ ನವರಾತ್ರಿ ವೈಶಿಷ್ಟ್ಯ ಎಂದರೆ ವಿದ್ಯಾರಂಭ. ಚಿಕ್ಕ ಮಕ್ಕಳಿಗೆ ಇಲ್ಲಿನ ಸರಸ್ವತಿ ಗುಡಿ ಮುಂದೆ ವಿದ್ಯಾರಂಭ ಮಾಡಿಸಿದರೆ ಮಕ್ಕಳ ಭವಿಷ್ಯ ಉಜ್ವಲವಾಗುತ್ತದೆ ಎನ್ನುವ ನಂಬಿಕೆ. ದೇವರ ಸನ್ನಿಧಿಯಲ್ಲಿ ಮಗುವಿಗೆ ವಿದ್ಯಾದೇವತೆ … Continue reading BIGG NEWS: ದಸರಾ ಹಿನ್ನೆಲೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ಹರಿದುಬಂದ ಭಕ್ತಸಾಗರ