ವಿಜಯನಗರ : ಹೊಸಪೇಟೆಯಲ್ಲಿ ಹುಚ್ಚು ನಾಯಿ ದಾಳಿಯಿಂದ ನಾಲ್ವರು ಮಕ್ಕಳಿಗೆ ಗಾಯ : ಆಸ್ಪತ್ರೆಗೆ ದಾಖಲು

ವಿಜಯನಗರ : ಇತ್ತೀಚಿಗೆ ಬೀದಿ ನಾಯಿಗಳ ಕಾಟ ಹಾಗೂ ಹುಚ್ಚು ನಾಯಿಗಳ ದಾಳಿಯಿಂದ ತಮ್ಮ ಮಕ್ಕಳನ್ನು ರಕ್ಷಿಸುವುದೇ ಪೋಷಕರಿಗೆ ದೊಡ್ಡ ತಲೆ ನೋವಾಗಿದೆ. ಇದೀಗ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಧರ್ಮಸಾಗರ ಗ್ರಾಮದಲ್ಲಿ ನಾಲ್ವರು ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ ಮಾಡಿ ಕಚ್ಚಿ ಗಾಯಗೋಳಿಸಿರುವ ಘಟನೆ ನಡೆದಿದೆ. ಹೌದು ಹೊಸಪೇಟೆಯಲ್ಲಿ ನಾಲ್ವರು ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ ಮಾಡಿದೆ. ಹೊಸಪೇಟೆಯ ಧರ್ಮಸಾಗರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಮನೆಯ ಅಂಗಳದಲ್ಲಿ ಆಟ ಆಡುತ್ತಿದ್ದ … Continue reading ವಿಜಯನಗರ : ಹೊಸಪೇಟೆಯಲ್ಲಿ ಹುಚ್ಚು ನಾಯಿ ದಾಳಿಯಿಂದ ನಾಲ್ವರು ಮಕ್ಕಳಿಗೆ ಗಾಯ : ಆಸ್ಪತ್ರೆಗೆ ದಾಖಲು