Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

NEET UG 2026 ಅಭ್ಯರ್ಥಿಗಳೇ ಗಮನಿಸಿ : ಶುಲ್ಕ ಮರುಪಾವತಿ ಲಿಂಕ್ ಸಕ್ರಿಯ! ಹೀಗೆ ಅರ್ಜಿ ಸಲ್ಲಿಸಿ.!

ಟ್ವಿಶಾ ಶರ್ಮಾ ನಿಗೂಢ ಸಾವು: ಹೈಕೋರ್ಟ್ ಆದೇಶದ ಬೆನ್ನಲ್ಲೇ ಭೋಪಾಲ್‌ಗೆ ಬಂದ ದೆಹಲಿ AIIMS ತಂಡ; ಇಂದು ಎರಡನೇ ಮರಣೋತ್ತರ ಪರೀಕ್ಷೆ!

ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದದ ಸನ್ನಾಹ; ಶೀಘ್ರದಲ್ಲೇ ಅಧಿಕೃತ ಘೋಷಣೆ ಎಂದ ಡೊನಾಲ್ಡ್ ಟ್ರಂಪ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಜೆಪಿ ಹೈಕಮಾಂಡ್ ಕೈಯಲ್ಲಿರುವ 55 ಕಾಂಗ್ರೆಸ್ ಶಾಸಕರ ಲೀಸ್ಟ್ ನಲ್ಲಿ ನಾನು ಇರಬಹುದು : ವಿಜಯಾನಂದ ಕಾಶಪ್ಪನವರ ಹೊಸ ಬಾಂಬ್!
KARNATAKA

ಬಿಜೆಪಿ ಹೈಕಮಾಂಡ್ ಕೈಯಲ್ಲಿರುವ 55 ಕಾಂಗ್ರೆಸ್ ಶಾಸಕರ ಲೀಸ್ಟ್ ನಲ್ಲಿ ನಾನು ಇರಬಹುದು : ವಿಜಯಾನಂದ ಕಾಶಪ್ಪನವರ ಹೊಸ ಬಾಂಬ್!

By ಸುರೇಶ್‌

ಬಾಗಲಕೋಟೆ : ಒಂದು ಕಡೆ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ರಾಜ್ಯದಲ್ಲಿ ಭಾರಿ ಚರ್ಚೆ ನಡೆಯುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಯಿಸಲು ಕೆಲವು ಪ್ರಮುಖ ಸಚಿವರು ಪಟ್ಟು ಹಿಡಿಡಿದ್ದಾರೆ. ಇದಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರು ನವೆಂಬರ್ ವರೆಗೆ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟ ಉತ್ತರ ನೀಡಿದ್ದಾರೆ. ಇದರನ ಬೆನ್ನಲ್ಲೇ ಶಾಸಕ ವಿಜಯಾನಂದ ಬಿಜೆಪಿಯ ಹೈಕಮಾಂಡ್ ಗೆ ಕಾಂಗ್ರೆಸ್ 55 ಶಾಸಕರ ಲಿಸ್ಟ್ ಇದ್ದು ಅದರಲ್ಲಿ ನನ್ನ ಹೆಸರು ಕೂಡ ಇರಬಹುದು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಹೌದು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಈ ಒಂದು ಹೇಳಿಕೆ ನೀಡಿದ್ದು, ಬಿಜೆಪಿ ಹೈ ಕಮಾಂಡ್ಗೆ ಕಾಂಗ್ರೆಸ್ಸಿನ 55 ಶಾಸಕರ ಟಾರ್ಗೆಟ್ ಲಿಸ್ಟ್ ನಲ್ಲಿ ನಾನು ಇದ್ದರೂ ಇರಬಹುದು ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಬಣದಿಂದ ಶಾಸಕರ ಖರೀದಿ ಆಗುತ್ತಿದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಗೆ ವಿಜಯಾನಂದ ಕಾಶಪ್ಪನವರ ತಿರುಗೇಟು ನೀಡಿದ್ದಾರೆ. ಬಿಜೆಪಿ ಅವರ ಬೆದರಿಕೆಗೆ ನಾನು ಹೆದರಲ್ಲ ಬಗ್ಗಿಲ್ಲ ಬಿಜೆಪಿಯವರು ಒಮ್ಮೆಯು ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬಂದಿಲ್ಲ. ಸಮ್ಮಿಶ್ರ ಸರ್ಕಾರ ಹಿಂಭಾಗಲಿನಿಂದ ಬಿಜೆಪಿಯವರು ಅಧಿಕಾರಕ್ಕೆ ಬಂದಿದ್ದಾರೆ.

ಕಳೆದ ವರ್ಷ ಹಣಕೊಟ್ಟು ಅಧಿಕಾರಕ್ಕೆ ಬಂದಿದ್ದರು. ಜನರಿಗೆ ಗೊತ್ತಿದೆ ಬಿಜೆಪಿ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದು. ರಾಜ್ಯದ ಜನತೆಗೆ ಗೊತ್ತಿದೆ ಹಾಗಾಗಿಯೇ ಬಿಜೆಪಿಯವರು ಕುತಂತ್ರದ ರಾಜಕಾರಣ ಮಾಡುತ್ತಿದ್ದಾರೆ. ಎಂದಿಗೂ ಕೂಡ ಅದೇ ತಂತ್ರವನ್ನು ಹೂಡುತ್ತಿದ್ದಾರೆ. ಯಾರನ್ನಾದರೂ ಎತ್ತಿ ಕಟ್ಟಿ ಸರ್ಕಾರ ಬಿಳಿಸುವ ಪ್ರಯತ್ನ ಮಾಡುವುದು ಬಿಜೆಪಿ ಅವರು ಕಾಂಗ್ರೆಸ್ಸಿನ 55 ಶಾಸಕರ ಪಟ್ಟಿ ಸಿದ್ದಪಡಿಸಿದ್ದಾರೆ. ಕಾಂಗ್ರೆಸ್ ಶಾಸಕರ ಮೇಲೆ ಸಿಬಿಐ ಮತ್ತು ಇಡಿ ದಾಳಿ ಮೂಲಕ ಬೆದರಿಸುತ್ತಿದ್ದಾರೆ.
ಕಾಂಗ್ರೆಸ್ ಪಕ್ಷ ತೊರೆದ್ ಬಿಜೆಪಿಗೆ ಬರೆದಿದ್ದರೆ ಇಡಿ ಮತ್ತು ಸಿಬಿಐ ದಾಳಿ ಮಾಡಿಸುತ್ತಾರೆ ಎಂದು ವಿಜಯಾನಂದ ಕಾಶಪ್ಪನವರ್ ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ.

ನಾನು ಸೇರಿದಂತೆ ನಮ್ಮೆಲ್ಲ ಶಾಸಕರಿಗೆ ಇಡಿ ಮತ್ತು ಸಿಬಿಐ ದಾಳಿಯ ಭೀತಿ ಇದೆ. ಈಗಾಗಲೇ ಬಿಜೆಪಿಯವರು ತಮ್ಮ ಏಜೆಂಟರನ್ನು ಕಳಿಸಿ ಬೆದರಿಸಿದ್ದಾರೆ ಅಕ್ರಮ ಆಸ್ತಿ ಬಹಿರಂಗಪಡಿಸುತ್ತೇವೆ ಅಂತಾರೆ ನನ್ನ ಮೇಲೆ ಇಡಿ ಮತ್ತು ಐಟಿ ಸೇರಿದಂತೆ ಯಾವುದೇ ದಾಳಿ ಮಾಡಿದರು ಎಲ್ಲವನ್ನು ಎದುರಿಸಲು ಸಜ್ಜಾಗಿದ್ದಾನೆ. ಈಗಾಗಲೇ ಶಾಸಕ ಭರತ್ ರೆಡ್ಡಿ, ಬಿ.ನಾಗೇಂದ್ರ, ಸಂಸದ ಇ ತುಕಾರಾಂ ಮನೆ ಮೇಲೆ ದಾಳಿ ಮಾಡಲಾಗಿದೆ. ಇದೆಲ್ಲ ಉದ್ದೇಶಪೂರ್ವಕ ಮತ್ತು ದ್ವೇಷ ರಾಜಕಾರಣ ಕುತಂತ್ರ ರಾಜಕಾರಣವಾಗಿದೆ ಬಿಜೆಪಿ ಅವರಿಗೆ ಧಮ್ ತಾಕತ್ತಿದ್ದರೆ 220 ಚುನಾವಣೆ ಯಲ್ಲಿ ಗೆಲ್ಲಲಿ ಸ್ವತಂತ್ರವಾಗಿ ಸ್ಪಷ್ಟ ಬಹುಮತದಿಂದ ಬಿಜೆಪಿ ಅವರು ಗೆದ್ದು ಅಧಿಕಾರಕ್ಕೆ ಬರಲಿ ಎಂದು ವಿಜಯಾನಂದ ಕಾಶಪ್ಪನವರು ಹೇಳಿಕೆ ನೀಡಿದರು.

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಅಟಲ್ ಜೀ ಜನಸ್ನೇಹಿ ಕೇಂದ್ರ’ ಯೋಜನೆಯಡಿ ಸಿಗಲಿದೆ ಈ 44 ಸೇವೆಗಳು

2 Mins Read

ALERT : ಮನುಷ್ಯ ಎಷ್ಟು ಡಿಗ್ರಿ ತಾಪಮಾನ ತಡೆದುಕೊಳ್ಳಬಲ್ಲ ಗೊತ್ತಾ? ಇಲ್ಲಿದೆ ಶಾಕಿಂಗ್ ಮಾಹಿತಿ

2 Mins Read

BIG NEWS : ಅಪಘಾತದ ಬಳಿಕ ಮಾನವೀಯತೆ ಮೆರೆದ ಚಾಲಕ: 1 ವರ್ಷದ ಜೈಲು ಶಿಕ್ಷೆ ಒಂದೇ ದಿನಕ್ಕೆ ಕಡಿತಗೊಳಿಸಿದ ಹೈಕೋರ್ಟ್

2 Mins Read
Recent News

NEET UG 2026 ಅಭ್ಯರ್ಥಿಗಳೇ ಗಮನಿಸಿ : ಶುಲ್ಕ ಮರುಪಾವತಿ ಲಿಂಕ್ ಸಕ್ರಿಯ! ಹೀಗೆ ಅರ್ಜಿ ಸಲ್ಲಿಸಿ.!

ಟ್ವಿಶಾ ಶರ್ಮಾ ನಿಗೂಢ ಸಾವು: ಹೈಕೋರ್ಟ್ ಆದೇಶದ ಬೆನ್ನಲ್ಲೇ ಭೋಪಾಲ್‌ಗೆ ಬಂದ ದೆಹಲಿ AIIMS ತಂಡ; ಇಂದು ಎರಡನೇ ಮರಣೋತ್ತರ ಪರೀಕ್ಷೆ!

ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದದ ಸನ್ನಾಹ; ಶೀಘ್ರದಲ್ಲೇ ಅಧಿಕೃತ ಘೋಷಣೆ ಎಂದ ಡೊನಾಲ್ಡ್ ಟ್ರಂಪ್!

ಐಪಿಎಲ್ 2026ರ ಕೊನೆ ಪಂದ್ಯದಲ್ಲಿ ಸಿಕ್ಕಿತು ಚಾನ್ಸ್: ಮಗ ಅರ್ಜುನ್ ತಾಳ್ಮೆಗೆ ಭಾವುಕ ಸಂದೇಶ ಬರೆದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್!

State News
KARNATAKA

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಅಟಲ್ ಜೀ ಜನಸ್ನೇಹಿ ಕೇಂದ್ರ’ ಯೋಜನೆಯಡಿ ಸಿಗಲಿದೆ ಈ 44 ಸೇವೆಗಳು

By kannadanewsnow57 KARNATAKA 2 Mins Read

ಬೆಂಗಳೂರು: ಸಾರ್ವಜನಿಕರಿಗೆ ಸರ್ಕಾರದ ವಿವಿಧ ಯೋಜನೆಗಳು, ಸವಲತ್ತುಗಳು ಹಾಗೂ ದೃಢೀಕರಣ ಪತ್ರಗಳನ್ನು ಸುಲಭವಾಗಿ ತಲುಪಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಅಡಿಯಲ್ಲಿ…

ALERT : ಮನುಷ್ಯ ಎಷ್ಟು ಡಿಗ್ರಿ ತಾಪಮಾನ ತಡೆದುಕೊಳ್ಳಬಲ್ಲ ಗೊತ್ತಾ? ಇಲ್ಲಿದೆ ಶಾಕಿಂಗ್ ಮಾಹಿತಿ

BIG NEWS : ಅಪಘಾತದ ಬಳಿಕ ಮಾನವೀಯತೆ ಮೆರೆದ ಚಾಲಕ: 1 ವರ್ಷದ ಜೈಲು ಶಿಕ್ಷೆ ಒಂದೇ ದಿನಕ್ಕೆ ಕಡಿತಗೊಳಿಸಿದ ಹೈಕೋರ್ಟ್

ರಾಜ್ಯದ `SC-ST’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 10ನೇ ತರಗತಿವರೆಗೂ `RTE’ ಉಚಿತ ಶಿಕ್ಷಣೆ ವಿಸ್ತರಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.