BIG NEWS: ವಿಜಯಪುರ ವಿಮಾನ ನಿಲ್ದಾಣಕ್ಕೆ ʻಬಸವಣ್ಣʼನವರ ಹೆಸರಿಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

ಬೆಂಗಳೂರು: ನಿರ್ಮಾಣದ ಹಂತದಲ್ಲಿರುವ ವಿಜಯಪುರ ವಿಮಾನ ನಿಲ್ದಾಣಕ್ಕೆ ʻಶ್ರೀ ಜಗಜ್ಯೋತಿ ಬಸವೇಶ್ವರ ವಿಮಾನ ನಿಲ್ದಾಣʼ ಎಂದು ನಾಮಕರಣ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ವಿಜಯಪುರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ 12ನೇ ಶತಮಾನದ ಸಮಾಜ ಸುಧಾರಕ ಬಸವೇಶ್ವರ ಹೆಸರನ್ನು ನಾಮಕರಣ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಗುರುವಾರ ಸಿಎಂ ಬೊಮ್ಮಯಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ವಿಜಯಪುರ ನಗರದಲ್ಲಿ ಎ.ಟಿ.ಆರ್.72 ಮಾದರಿ ವಿಮಾನ ಹಾರಾಟಕ್ಕಾಗಿ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣವನ್ನು ಏರ್ … Continue reading BIG NEWS: ವಿಜಯಪುರ ವಿಮಾನ ನಿಲ್ದಾಣಕ್ಕೆ ʻಬಸವಣ್ಣʼನವರ ಹೆಸರಿಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ