ವಿಜಯಪುರ ವಿಮಾನ ನಿಲ್ದಾಣಕ್ಕೆ ಶ್ರೀ ಜಗಜ್ಯೋತಿ ಬಸವೇಶ್ವರ ವಿಮಾನ ನಿಲ್ದಾಣ ಎಂದು ನಾಮಕರಣ – ಸಚಿವ ಕಾರಜೋಳ ಹರ್ಷ

ಬೆಂಗಳೂರು: ವಿಜಯಪುರ ವಿಮಾನ ನಿಲ್ದಾಣಕ್ಕೆ ( Vijayapura Airport ) 12ನೇ ಶತಮಾನದ ಸಮಾಜ ಸುಧಾರಕ ಶ್ರೀ ಜಗಜ್ಯೋತಿ ಬಸವೇಶ್ವರ ವಿಮಾನ ನಿಲ್ದಾಣವೆಂದು ನಾಮಕರಣ ಮಾಡುವ ಪ್ರಸ್ತಾವನೆಗೆ ಕರ್ನಾಟಕ ರಾಜ್ಯದ ಸಚಿವ ಸಂಪುಟ ( Karnataka Cabinet Meeting ) ಇಂದು ಅನುಮೋದನೆ ನೀಡಿರುವುದಕ್ಕೆ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ರವರು ( Minister Govinda Karajola ) ಅತ್ಯಂತ ಹರ್ಷ ವ್ಯಕ್ತಪಡಿಸಿದ್ದಾರೆ ಮತ್ತು ಸಚಿವ ಸಂಪುಟದ ಸಹೋದ್ಯೋಗಿಗಳನ್ನು ಐತಿಹಾಸಿಕ ನಿರ್ಣಯಕ್ಕಾಗಿ ಅಭಿನಂದಿಸಿದ್ದಾರೆ. ವಿಜಯಪುರ ನಗರದಲ್ಲಿ … Continue reading ವಿಜಯಪುರ ವಿಮಾನ ನಿಲ್ದಾಣಕ್ಕೆ ಶ್ರೀ ಜಗಜ್ಯೋತಿ ಬಸವೇಶ್ವರ ವಿಮಾನ ನಿಲ್ದಾಣ ಎಂದು ನಾಮಕರಣ – ಸಚಿವ ಕಾರಜೋಳ ಹರ್ಷ