ವಿಜಯಪುರ : ಮೂರು ಮಕ್ಕಳ ಸಾವಿನ ಪ್ರಕರಣ : ಪಾಲಿಕೆ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ‘FIR’ ದಾಖಲು

ವಿಜಯಪುರ : ಕಳೆದ 2 ದಿನಗಳ ಹಿಂದೆ ವಿಜಯಪುರ ನಗರದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಒಂಟೆಯ ಬೆನ್ನು ಹತ್ತಿ ತೆರಳಿದ್ದ ಮೂವರು ಮಕ್ಕಳು, ಇಂಡಿ ರಸ್ತೆಯಲ್ಲಿರುವ ಯುಜಿಡಿ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕದ ನೀರಲ್ಲಿ ಶವವಾಗಿ ಪತ್ತೆಯಾಗಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆ ಅಧಿಕಾರಿಯಾಗಿ ಸಿಬ್ಬಂದಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು ಮೇ 12 ರಂದು ಮನೆಯಿಂದ ಒಂಟೆ ಸವಾರಿ ನೋಡಲು ಹೋಗಿದ್ದ ಮೂವರು ಮಕ್ಕಳು, ಇಂಡಿ ರಸ್ತೆಯಲ್ಲಿರುವ ಯುಜಿಡಿ ತ್ಯಾಜ್ಯ … Continue reading ವಿಜಯಪುರ : ಮೂರು ಮಕ್ಕಳ ಸಾವಿನ ಪ್ರಕರಣ : ಪಾಲಿಕೆ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ‘FIR’ ದಾಖಲು