Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಭಾರತೀಯ ಸೈನಿಕರಿಗೆ ದೇಶವು ಶಾಶ್ವತವಾಗಿ ಕೃತಜ್ಞವಾಗಿದೆ : ಪಂಜಾಬ್ ಏರ್ ಬೇಸ್ ಗೆ ಭೇಟಿ ನೀಡಿದ ಪ್ರಧಾನಿ ಮೋದಿ | WATCH VIDEO

13/05/2025 12:37 PM

 BREAKING : ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ಕೇಸ್ : `FIR’ ರದ್ದು ಕೋರಿ ಹೈಕೋರ್ಟ್ ಗೆ ಗಾಯಕ ಸೋನು ನಿಗಮ್ ಅರ್ಜಿ.!

13/05/2025 12:20 PM

BREAKING : ಇಂದು ಬೆಳ್ಳಂಬೆಳಗ್ಗೆ ಆದಂಪುರ ಏರ್ ಬೇಸ್ ಗೆ ಪ್ರಧಾನಿ ಮೋದಿ ಭೇಟಿ : ಸೈನಿಕರೊಂದಿಗೆ ಸಂವಾದ | PM Modi

13/05/2025 12:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING NEWS: ವಿಜಯಪುರ ಮಹಾನಗರ ಪಾಲಿಕೆಯ ’35 ಸದಸ್ಯ’ರ ಸದಸ್ಯತ್ವ ಅನರ್ಹತೆ: ಪ್ರಾದೇಶಿಕ ಆಯುಕ್ತರ ಆದೇಶ
KARNATAKA

BREAKING NEWS: ವಿಜಯಪುರ ಮಹಾನಗರ ಪಾಲಿಕೆಯ ’35 ಸದಸ್ಯ’ರ ಸದಸ್ಯತ್ವ ಅನರ್ಹತೆ: ಪ್ರಾದೇಶಿಕ ಆಯುಕ್ತರ ಆದೇಶ

By kannadanewsnow0924/03/2025 8:19 PM

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ 35 ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಿ ಪ್ರಾದೇಶಿಕ ಆಯುಕ್ತರು ಆದೇಶಿಸಿದ್ದಾರೆ. ಈ ಮೂಲಕ ವಿವಿಧ ಪಕ್ಷದ ಸದಸ್ಯರಿಗೆ ಬಿಗ್ ಶಾಕ್ ನೀಡಿದ್ದಾರೆ.

ಈ ಸಂಬಂಧ ಆದೇಶ ಹೊರಡಿಸಿರುವಂತ ಬೆಳಗಾವಿಯ ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟಣನವರು, ವಿಜಯಪುರ ಮಹಾನಗರ ಪಾಲಿಕೆಯ 35 ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಿ ಆದೇಶಿಸಿದ್ದಾರೆ.

ಬಿಜೆಪಿಯ 17 ಸದಸ್ಯರು, ಕಾಂಗ್ರೆಸ್ ಪಕ್ಷದ 10 ಸದಸ್ಯರು, ಜೆಡಿಎಸ್ ನ ಓರ್ವ ಸದಸ್ಯ, ಎಂಐಎಂ ಇಬ್ಬರು, ಐವರು ಪಕ್ಷೇತರ ಸದಸ್ಯರು ಸೇರಿದಂತೆ ಒಟ್ಟು 35 ಸದಸ್ಯರನ್ನು ಅನರ್ಹಗೊಳಿಸಿ ಆದೇಶ ಮಾಡಿದ್ದಾರೆ.

ಅಂದಹಾಗೇ 2022ರ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಇವರೆಲ್ಲರೂ ಆಯ್ಕೆಯಾಗಿದ್ದರು. ಜನವರಿ 9, 2024ರಲ್ಲಿ ಮೇಯರ್ ಚುನಾವಣೆ ನಡೆದಿತ್ತು. ಕಾಂಗ್ರೆಸ್ ಪಕ್ಷದ ಮೆಹಜಬೀನ್ ಹೊರ್ತಿ ಮೇಯರ್ ಆಗಿದ್ದರೇ, ದಿನೇಶ್ ಹಳ್ಳಿ ಉಪಮೇಯರ್ ಆಗಿ ಆಯ್ಕೆಯಾಗಿದ್ದರು.

ವಿಜಯಪುರ ಮಹಾನಗರ ಪಾಲಿಕೆಯ ಯಾವ ಸದಸ್ಯರೂ ಕಾನೂನು ಪ್ರಕಾರ ಆಸ್ತಿ ಘೋಷಿಸಿರಲಿಲ್ಲ. ಇದನ್ನು ಪ್ರಶ್ನಿಸಿ ಕಲಬುರ್ಗಿ ಹೈಕೋರ್ಟ್ ಮೊರೆಯನ್ನು ಮಾಜಿ ಸದಸ್ಯ ಪ್ರಕಾಶ್ ಮಿರ್ಜಿ ಮೈನುದ್ದೀನ್ ಬೀಳಗಿ ಹೋಗಿದ್ದರು. ಹೈಕೋರ್ಟ್ ಸರ್ಕಾರಕ್ಕೆ ಕ್ರಮ ತೆಗೆದುಕೊಳ್ಳಲು ಸೂಚಿಸಿತ್ತು. ಈ ಹಿನ್ನಲೆಯಲ್ಲಿ ವಿಜಯಪುರ ಮಹಾನಗರ ಪಾಲಿಕೆಯ 35 ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಿ ಬೆಳಗಾವಿ ಪಾಲಿಕೆ ಆಯುಕ್ತರು ಆದೇಶಿಸಿದ್ದಾರೆ.

ಬೆಂಗಳೂರಿನ ‘ಬೀದಿ ಬದಿಯ ವ್ಯಾಪಾರಿ’ಗಳಿಗೆ ‘ಡಿಸಿಎಂ ಡಿ.ಕೆ ಶಿವಕುಮಾರ್’ ಗುಡ್ ನ್ಯೂಸ್

BREAKING : ನಾನು ಸೇರಿದಂತೆ ಎಲ್ಲಾ ವಿರೋಧ ಪಕ್ಷದ ನಾಯಕರ ‘ಫೋನ್ ಟ್ಯಾಪಿಂಗ್’ ಆಗ್ತಿದೆ : ಆರ್ ಅಶೋಕ್ ಸ್ಪೋಟಕ ಹೇಳಿಕೆ!

GOOD NEWS: ಮುಂದಿನ ಮಾರ್ಚ್ ತಿಂಗಳಲ್ಲಿ ಸರ್ಕಾರದ ವತಿಯಿಂದ 3000 ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ

Share. Facebook Twitter LinkedIn WhatsApp Email

Related Posts

 BREAKING : ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ಕೇಸ್ : `FIR’ ರದ್ದು ಕೋರಿ ಹೈಕೋರ್ಟ್ ಗೆ ಗಾಯಕ ಸೋನು ನಿಗಮ್ ಅರ್ಜಿ.!

13/05/2025 12:20 PM1 Min Read

JOB ALERT : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ.!

13/05/2025 10:24 AM3 Mins Read

BIG NEWS : ಒಂದು ಮೊಬೈಲ್ ಸಂಖ್ಯೆಗೆ ಎಷ್ಟು `ಆಧಾರ್ ಕಾರ್ಡ್‌’ಗಳನ್ನು ಲಿಂಕ್ ಮಾಡಬಹುದು? ಇಲ್ಲಿದೆ ಮಾಹಿತಿ

13/05/2025 9:52 AM2 Mins Read
Recent News

BREAKING : ಭಾರತೀಯ ಸೈನಿಕರಿಗೆ ದೇಶವು ಶಾಶ್ವತವಾಗಿ ಕೃತಜ್ಞವಾಗಿದೆ : ಪಂಜಾಬ್ ಏರ್ ಬೇಸ್ ಗೆ ಭೇಟಿ ನೀಡಿದ ಪ್ರಧಾನಿ ಮೋದಿ | WATCH VIDEO

13/05/2025 12:37 PM

 BREAKING : ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ಕೇಸ್ : `FIR’ ರದ್ದು ಕೋರಿ ಹೈಕೋರ್ಟ್ ಗೆ ಗಾಯಕ ಸೋನು ನಿಗಮ್ ಅರ್ಜಿ.!

13/05/2025 12:20 PM

BREAKING : ಇಂದು ಬೆಳ್ಳಂಬೆಳಗ್ಗೆ ಆದಂಪುರ ಏರ್ ಬೇಸ್ ಗೆ ಪ್ರಧಾನಿ ಮೋದಿ ಭೇಟಿ : ಸೈನಿಕರೊಂದಿಗೆ ಸಂವಾದ | PM Modi

13/05/2025 12:19 PM

BREAKING : ಭಾರತೀಯ ಸೇನೆಯ ದಾಳಿಯಲ್ಲಿ ಪಾಕಿಸ್ತಾನದ 11 ಸೈನಿಕಾಧಿಕಾರಿಗಳು ಸಾವು : ಪಾಕ್ ಸೇನೆಯಿಂದ ಮಾಹಿತಿ

13/05/2025 12:14 PM
State News
KARNATAKA

 BREAKING : ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ಕೇಸ್ : `FIR’ ರದ್ದು ಕೋರಿ ಹೈಕೋರ್ಟ್ ಗೆ ಗಾಯಕ ಸೋನು ನಿಗಮ್ ಅರ್ಜಿ.!

By kannadanewsnow5713/05/2025 12:20 PM KARNATAKA 1 Min Read

ಬೆಂಗಳೂರು : ಕನ್ನಡಿಗರ ಬಗ್ಗೆ ವಿವಾವದತ್ಮಕ ಹೇಳಿಕೆ ನೀಡಿದ್ದ ಗಾಯಕ ಸೋನು ನಿಗಮ್‌ ವಿರುದ್ದ ವಿರುದ್ಧ ದಾಖಲಾಗಿರುವ ಎಫ್ ಐಆರ್…

JOB ALERT : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ.!

13/05/2025 10:24 AM

BIG NEWS : ಒಂದು ಮೊಬೈಲ್ ಸಂಖ್ಯೆಗೆ ಎಷ್ಟು `ಆಧಾರ್ ಕಾರ್ಡ್‌’ಗಳನ್ನು ಲಿಂಕ್ ಮಾಡಬಹುದು? ಇಲ್ಲಿದೆ ಮಾಹಿತಿ

13/05/2025 9:52 AM

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಚಿತ್ರದುರ್ಗದಲ್ಲಿ ಮೇ.16 ರಂದು ನೇರ ನೇಮಕಾತಿ ಸಂದರ್ಶನ

13/05/2025 9:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.