BREAKING: ವಿಜಯಪುರದಲ್ಲಿ ಘೋರ ದುರಂತ: ವಿದ್ಯುತ್ ಸ್ಪರ್ಶಿಸಿ ಇಬ್ಬರು ಬಾಲಕರು ಧಾರುಣ ಸಾವು
ವಿಜಯಪುರ: ಜಿಲ್ಲೆಯಲ್ಲಿ ಇಂದು ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದಂತ ಇಬ್ಬರು ಬಾಲಕರು ಧಾರುಣವಾಗಿ ಸಾವನ್ನಪ್ಪಿರೋ ಘಟನೆ ನಡೆದಿದೆ. ವಿಜಯಪುರ ತಾಲೂಕಿನ ದ್ಯಾಬೇರಿಯಲ್ಲಿ ಕೆರೆಯೊಂದಕ್ಕೆ ಮೀನು ಹಿಡಿಯೋದಕ್ಕೆ ಇಬ್ಬರು ಬಾಲಕರು ತೆರಳಿದ್ದರು. ಈ ವೇಳೆ ವಿದ್ಯುತ್ ವೈಯರ್ ಕೆರೆಗೆ ತುಂಡಾಗಿ ಬಿದ್ದಿತ್ತು. ಇದನ್ನು ಕಾಣದಂತ ಬಾಲಕರು ಕೆರೆಯಲ್ಲಿ ಮೀನು ಹಿಡಿಯೋದಕ್ಕೆ ಇಳಿದಂತ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ರೋಹಿತ್ ಅನಿಲ್ ಚೌವಾಹ್ (8) ಹಾಗೂ ವಿಜಯ್ ಪಿಂಟು ಚೌವಾಹ್(16) ಎಂಬುವರು ಧಾರುಣವಾಗಿ ಸಾವನ್ನಪ್ಪಿದ್ದಾರೆ. ಬಾಲಕರ ಸಾವಿನ ಸುದ್ದಿ ಕೇಳಿ ಪೋಷಕರ … Continue reading BREAKING: ವಿಜಯಪುರದಲ್ಲಿ ಘೋರ ದುರಂತ: ವಿದ್ಯುತ್ ಸ್ಪರ್ಶಿಸಿ ಇಬ್ಬರು ಬಾಲಕರು ಧಾರುಣ ಸಾವು
Copy and paste this URL into your WordPress site to embed
Copy and paste this code into your site to embed