BIGG NEWS : ಉದ್ಯಮಿ ‘ವಿಕ್ರಮ್ ಕಿರ್ಲೋಸ್ಕರ್’ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ

ಬೆಂಗಳೂರು : ಉದ್ಯಮಿ ‘ವಿಕ್ರಮ್ ಕಿರ್ಲೋಸ್ಕರ್’ನಿಧನಕ್ಕೆ ಸಿಎಂ ಬೊಮ್ಮಾಯಿ ( Basavaraj Bommai) ಸಂತಾಪ ಸೂಚಿಸಿದ್ದಾರೆ. ಭಾರತದ ಆಟೋಮೊಬೈಲ್ ಉದ್ಯಮದ ಧೀಮಂತರಲ್ಲಿ ಒಬ್ಬರಾದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ನ ಉಪಾಧ್ಯಕ್ಷರಾದ ವಿಕ್ರಮ್ ಕಿರ್ಲೋಸ್ಕರ್ ಅವರ ನಿಧನಕ್ಕೆ ಸಂತಾಪ ಸೂಚಿಸುತ್ತೇನೆ, ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಕುಟುಂಬ ಮತ್ತು ಸ್ನೇಹಿತರಿಗೆ ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ. ಟೊಯೊಟಾ ಕಿರ್ಲೋಸ್ಕರ್ ಮೋಟಾರ್(Toyota Kirloskar Motor) ಪ್ರೈವೇಟ್ ಲಿಮಿಟೆಡ್ನ ಉಪಾಧ್ಯಕ್ಷ ವಿಕ್ರಮ್ ಎಸ್ ಕಿರ್ಲೋಸ್ಕರ್(Vikram … Continue reading BIGG NEWS : ಉದ್ಯಮಿ ‘ವಿಕ್ರಮ್ ಕಿರ್ಲೋಸ್ಕರ್’ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ