BIGG NEWS : ಬೆಳಗಾವಿಯಲ್ಲಿ ಮಳೆಯ ಅರ್ಭಟಕ್ಕೆ ಗ್ರಾಮಗಳು ಜಲಾವೃತ : ಹಳ್ಳದಾಟಿ ಪಲ್ಲಕ್ಕಿ ಹೊತ್ತೊಯ್ದ ಭಕ್ತರು

 ಬೆಳಗಾವಿ :  ಜಿಲ್ಲೆಯಲ್ಲಿ ಅಕಾಲಿಕ ಮಳೆ ಸುರಿದಿದ್ದು, ದಿನದಿಂದ ದಿನಕ್ಕೆಅವಾಂತರಗಳನ್ನು ಸೃಷ್ಟಿ ಮಾಡುತ್ತಿದೆ. ನಿಪ್ಪಾಣಿ ತಾಲೂಕಿನ ಅಪ್ಪಾಚಿವಾಡಿ ಗ್ರಾಮದ ಹಾಲಸಿದ್ಧನಾಥ ದೇವರ ಜಾತ್ರೆ ಹಿನ್ನೆಲೆಯಲ್ಲಿ ಹಳ್ಳವನ್ನು ಲೆಕ್ಕಿಸದೆ ಹಳ್ಳ ದಾಟಿ ಪಲ್ಲಕ್ಕಿ ತೆಗೆದುಕೊಂಡು ಭಕ್ತರು ಸಾಗಿದ್ದಾರೆ. BREAKING NEWS : ಸ್ಯಾಂಡಲ್ ವುಡ್ ಹಿರಿಯ ನಟ ‘ಲೋಹಿತಾಶ್ವ’ ಆರೋಗ್ಯ ಸ್ಥಿತಿ ಗಂಭೀರ : ಸಾಗರ್ ಅಪೋಲೋ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಅಕಾಲಿಕ ಮಳೆಯಿಂದ ಬೆಳಗಾವಿ ಜಿಲ್ಲೆಯ ಬಹುತೇಕ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿರುವ ಪರಿಣಾಮ ಬೆಳಗಾವಿ ಜಿಲ್ಲೆಯ … Continue reading BIGG NEWS : ಬೆಳಗಾವಿಯಲ್ಲಿ ಮಳೆಯ ಅರ್ಭಟಕ್ಕೆ ಗ್ರಾಮಗಳು ಜಲಾವೃತ : ಹಳ್ಳದಾಟಿ ಪಲ್ಲಕ್ಕಿ ಹೊತ್ತೊಯ್ದ ಭಕ್ತರು