BIGG NEWS: ಭಾರತ್ ಜೋಡೋ ಯಾತ್ರೆ ವೇಳೆ ಅರಣ್ಯ ನಿಯಮ ಉಲ್ಲಂಘನೆ; ರಾಹುಲ್ ಗಾಂಧಿ ವಿರುದ್ಧ ಅರಣ್ಯಾಧಿಕಾರಿಗಳಿಗೆ ದೂರು

ಚಾಮರಾಜನಗರ: ಕಾಂಗ್ರೆಸ್‌ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ ಚಾಮರಾಜನಗರ ಆರಂಭಗೊಂಡಿದೆ. ಆದರೆ ಮೊದಲವೇ ದಿನ ದೊಡ್ಡ ಯಡವಟ್ಟು ಮಾಡಿಕೊಂಡಿದೆ. BREAKING: ಮೈಸೂರು ದಸರಾ-2022: ಆ.5ರಂದು ಜಂಬೂಸವಾರಿಗೆ ಸಿಎಂ ಬೊಮ್ಮಾಯಿ ಚಾಲನೆ, ಈ ಗಣ್ಯರು ಉಪಸ್ಥಿತಿಗೆ ಆದೇಶ | Mysore Dasara   ರಾಹುಲ್ ಗಾಂಧಿ ವಿರುದ್ಧ ಅರಣ್ಯಾಧಿಕಾರಿಗಳಿಗೆ ಚಾಮರಾಜನಗರ ಬಿಜೆಪಿ ನಾಯಕರು ದೂರು ಸಲ್ಲಿಸಿದ್ದಾರೆ. ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ತಮಿಳುನಾಡಿನಿಂದ ಆಗಮಿಸಿದ ರಾಹುಲ್ ಗಾಂಧಿ ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದ … Continue reading BIGG NEWS: ಭಾರತ್ ಜೋಡೋ ಯಾತ್ರೆ ವೇಳೆ ಅರಣ್ಯ ನಿಯಮ ಉಲ್ಲಂಘನೆ; ರಾಹುಲ್ ಗಾಂಧಿ ವಿರುದ್ಧ ಅರಣ್ಯಾಧಿಕಾರಿಗಳಿಗೆ ದೂರು