ಬೆಳಗಾವಿ : ರಾಮದುರ್ಗದಲ್ಲಿ ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ ನಡೆದಿದ್ದು,ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಚಾಕು, ರಾಡ್ ನಿಂದ ಹಲ್ಲೆ ನಡೆಸಲಾಗಿದೆ. ಶ್ರೀರಾಮಸೇನೆ ಕಾರ್ಯಕರ್ತ ಗೋಪಾಲ್ ಬಂಡಿವಡ್ಡರ್ಗೆ ಚಾಕು ಇರಿಯಲಾಗಿದೆ. ರವಿ ಬಂಡಿವಡ್ಡರ್ ಎಂಬ ಯುವಕನ ತಲೆಗೆ ರಾಡ್ನಿಂದ ಹಲ್ಲೆ ಮಾಡಲಾಗಿದೆ. ಜಗಳ ಬಿಡಿಸಲು ಹೋದ ನಂಜುಡಿ ಸಾಬಣ್ಣ ಬಂಡಿವಡ್ಡರ್ ಎಂಬುವರ ಮೇಲೆಯೂ ಹಲ್ಲೆ ಮಾಡಲಾಗಿದೆ. ಗಾಯಾಳುಗಳಿಗೆ ರಾಮದುರ್ಗ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಮೀನ್ ಜಂಗಲಶೇಖ್ ಮತ್ತು ಸಹಚರರಿಂದ ಹಲ್ಲೆ ನಡೆದಿರುವ ಆರೋಪ ಕೇಳಿಬಂದಿದೆ. ರಾಮದುರ್ಗ ಪೊಲೀಸ್ ಠಾಣಾ … Continue reading BREAKING NEWS : ರಾಮದುರ್ಗದಲ್ಲಿ ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ : ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಚಾಕು, ರಾಡ್ ನಿಂದ ಹಲ್ಲೆ
Copy and paste this URL into your WordPress site to embed
Copy and paste this code into your site to embed