ಡಿಸೆಂಬರ್ ಅಂತ್ಯದೊಳಗೆ ಪೀಣ್ಯ ಫ್ಲೈ ಓವರ್ ರಸ್ತೆಯ ಭಾರೀ ವಾಹನಗಳ ಸಂಚಾರಕ್ಕೆ ಮುಕ್ತ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ – 4ರ ಪೀಣ್ಯ ಎಲಿವೇಟೆಡ್ ಫ್ಲೈ ಓವರ್‍ನ ಕಾಮಗಾರಿಗಳನ್ನು ಡಿಸೆಂಬರ್ ರೊಳಗೆ ಪೂರ್ಣಗೊಳಿಸಿ, ಭಾರೀ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸಭಾ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಆರ್. ಮಂಜುನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಪೀಣ್ಯ ಎಲಿವೇಟೆಡ್ ಫ್ಲೈ ಓವರ್‍ನಲ್ಲಿ ನೀರು ನಿಲ್ಲುವುದನ್ನು ಕಂಡು ಡ್ರೈನೇಜ್‍ಗಳ ಕಾರ್ಯಕ್ಷಮತೆ ಕುರಿತು ಪರಿವೀಕ್ಷಣೆ ನಡೆಸಿದ ಸಂದರ್ಭದಲ್ಲಿ ನಾಲ್ಕು pre-stressed cable … Continue reading ಡಿಸೆಂಬರ್ ಅಂತ್ಯದೊಳಗೆ ಪೀಣ್ಯ ಫ್ಲೈ ಓವರ್ ರಸ್ತೆಯ ಭಾರೀ ವಾಹನಗಳ ಸಂಚಾರಕ್ಕೆ ಮುಕ್ತ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ