ಮಳೆ ನೀರಿನಿಂದ ಜಲಾವೃತವಾದ ಶಾಲೆ: ವಿದ್ಯಾರ್ಥಿಗಳು ನಿರ್ಮಿಸಿದ ʻಕುರ್ಚಿಗಳ ಸೇತುವೆʼ ಮೇಲೆ ಹಾದುಹೋದ ಶಿಕ್ಷಕಿ ಅಮಾನತು!

ಲಕ್ನೋ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಮಥುರಾದಲ್ಲಿ ಶಾಲೆಯೊಂದು ಬುಧವಾರ ಸುರಿದ ಮಳೆಗೆ ಜಲಾವೃತವಾಗಿದೆ. ಹೀಗಾಗಿ, ಶಾಲೆಯ ಗೇಟ್‌ನಿಂದ ಕೊಠಡಿಗೆ ಹೋಗಲು ವಿದ್ಯಾರ್ಥಿಗಳು ಪ್ಲಾಸ್ಟಿಕ್ ಕುರ್ಚಿಗಳನ್ನು ಸಾಲಾಗಿ ಜೋಡಿಸಿದ್ದಾರೆ. ಇದರ ಮೇಲೆ ಶಿಕ್ಷಕಿಯೊಬ್ಬರು ಹಾದುಹೋಗುವ ದೃಶ್ಯ ಎಲ್ಲೆಡೆ ವೈರಲ್‌ ಆದ ನಂತರ ಅವರನ್ನು ಅಮಾನತುಗೊಳಿಸಲಾಗಿದೆ. ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಬಲ್ದೇವ್ ಪ್ರದೇಶದ ಗ್ರಾಮ ಪಂಚಾಯತ್ ದಘೇಟಾದ ಪ್ರಾಥಮಿಕ ಶಾಲಾ ಆವರಣ ಮಳೆ ನೀರಿನಿಂದ ಜಲಾವೃತವಾಗಿದೆ. ಹೀಗಾಗಿ ಇಲ್ಲಿನ ಗೇಟ್‌ನಿಂದ ಶಾಲಾ ಕೊಠಡಿಗೆ ಹೋಗಲು ನೀರಿನಲ್ಲೇ ಹಾದು … Continue reading ಮಳೆ ನೀರಿನಿಂದ ಜಲಾವೃತವಾದ ಶಾಲೆ: ವಿದ್ಯಾರ್ಥಿಗಳು ನಿರ್ಮಿಸಿದ ʻಕುರ್ಚಿಗಳ ಸೇತುವೆʼ ಮೇಲೆ ಹಾದುಹೋದ ಶಿಕ್ಷಕಿ ಅಮಾನತು!