Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : `ಕೆನರಾ ಬ್ಯಾಂಕ್ ಗ್ರಾಹಕರಿಗೆ’ ಗುಡ್ ನ್ಯೂಸ್: ಇಂದಿನಿಂದ ಉಳಿತಾಯ ಖಾತೆಗಳಲ್ಲಿ ಕನಿಷ್ಠ ಮೊತ್ತ ಇಲ್ಲದವರಿಗೆ ದಂಡ ಶುಲ್ಕ ಸಂಪೂರ್ಣ ಮನ್ನಾ.!

01/06/2025 8:14 AM

BIG NEWS : ಮನೆಗಳಿಗೂ `ಡಿಜಿಟಲ್ ಐಡಿ’, ಆಧಾರ್ ಸಂಖ್ಯೆಯಂತೆಯೇ ವಿಶಿಷ್ಟ ಗುರುತಿನ ಸಂಖ್ಯೆ : ಕೇಂದ್ರ ಸರ್ಕಾರದ ಮೆಗಾ ಯೋಜನೆ.!

01/06/2025 8:00 AM

Heavy rain: ಈಶಾನ್ಯ ಪ್ರದೇಶದಲ್ಲಿ ಭಾರಿ ಮಳೆ: ಪ್ರವಾಹ, ಭೂಕುಸಿತದಿಂದಾಗಿ ಕನಿಷ್ಠ 25 ಸಾವು

01/06/2025 8:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಶ್ವಗುರು ಬಸವಣ್ಣ, ಸಾಂಸ್ಕೃತಿಕ ನಾಯಕ: ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಘೋಷವಾಕ್ಯ-  ಸಿಎಂ ಸಿದ್ಧರಾಮಯ್ಯ
KARNATAKA

ವಿಶ್ವಗುರು ಬಸವಣ್ಣ, ಸಾಂಸ್ಕೃತಿಕ ನಾಯಕ: ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಘೋಷವಾಕ್ಯ-  ಸಿಎಂ ಸಿದ್ಧರಾಮಯ್ಯ

By kannadanewsnow0913/02/2024 4:13 PM

ಬೆಂಗಳೂರು : ವಿಶ್ವ ಗುರು ಬಸವಣ್ಣ ಸಾಂಸ್ಕøತಿಕ ನಾಯಕ ಎಂಬ ಘೋಷವಾಕ್ಯ ಇಡೀ ರಾಜ್ಯದ ತುಂಬ ಮೊಳಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ಸಾಂಸ್ಕೃತಿಕ ನಾಯಕರಾದ ಶ್ರೀ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣ ಮಾಡಿ ಮಾತನಾಡಿದರು.

ಫೆ. 17 ರಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ತಾಲ್ಲೂಕು ಮಟ್ಟದಲ್ಲಿ ಶಾಸಕರು ಹಾಗೂ ಎಲ್ಲಾ ನಗರ ಹಾಗೂ ಗ್ರಾಮೀಣ ಸಂಸ್ಥೆಗಳಲ್ಲಿ ಆಯಾ ಅಧ್ಯಕ್ಷರಿಂದ ನೆರವೇರಿಸಲು ಸೂಚಿಸಲಾಗಿದೆ. ಎಲ್ಲ ಕಚೇರಿಗಳಲ್ಲಿಯೂ ಬಸವಣ್ಣನವರ ಭಾವಚಿತ್ರವಿರಬೇಕು, ಅವರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಸ್ವಲ್ಪವಾದರೂ ಅಳವಡಿಸಿಕೊಳ್ಳಬೇಕು ಎಂದರು.
ಬಸವ ಜಯಂತಿ ಆಚರಿಸಿ, ಹಣೆಬರಹ, ನನ್ನ ಕರ್ಮ ಎನ್ನುವುದು ಪುನ: ದಾರಿ ತಪ್ಪಿಸಿದಂತಾಗುತ್ತದೆ. ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ದ್ವೇಷಿಸುವುದು ದುರ್ಗುಣ. ಬಸವಣ್ಣ ಸಾಂಸ್ಕøತಿಕ ನಾಯಕ ಎನ್ನುವುದು ಅತ್ಯಂತ ಯೋಗ್ಯವಾಗಿದೆ ಎಂದರು.

ಸಮಾಜದಲ್ಲಿ ಬದಲಾವಣೆ ತರುವ ಪ್ರಯತ್ನ

ಶಿವಮೊಗ್ಗದಲ್ಲಿ ಹಳೇ ಜೈಲು ಆವರಣವನ್ನು ಅಲ್ಲಮಪ್ರಭು ಎಂದು ನಾಮಕರಣ ಮಾಡಲಾಗಿದೆ. ಬಿಜಾಪುರ ಮಹಿಳಾ ವಿಸ್ವವಿದ್ಯಾಲಯಕ್ಕೆ ಅಕ್ಕಮಹಹಾದೇವಿ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡಿದ್ದು ನಮ್ಮ ಸರ್ಕಾರವೇ ಎಂದರು. ಸಮಾಜದಲ್ಲಿ ಬದಲಾವಣೆ ತರಲು ಈ ಕೆಲಸಗಳನ್ನು ಮಾಡುತ್ತಿದ್ದೇವೆ. ಬಸವಾದಿ ಶರಣರ ವಚನಗಳು ಹಿಂದೆ, ಇಂದು ಹಾಗೂ ಮುಂದೆಯೂ ಪ್ರಸ್ತುತವಾಗಿರಲಿದೆ. ಬಸವಣ್ಣನವರ ಕಾರ್ಯಕ್ರಮಕ್ಕೆ ಯಾವ ಕಾರಣಕ್ಕೂ ಸರ್ಕಾರದಲ್ಲಿ ಅನುದಾನದ ಕೊರತೆಯಿಲ್ಲ ಎಂದು ತಿಳಿಸಿದರು.

ಮನುಷ್ಯತ್ವದಿಂದ ಕೂಡಿದ ಸಮಾಜಿಕ ವ್ಯವಸ್ಥೆ

ಕರ್ನಾಟಕ ಸರ್ಕಾರ ಬಸವಣ್ಣನವರನ್ನು ಕರ್ನಾಟಕ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದೆ. ಬುದ್ಧ, ಬಸವ, ಮಹಾತ್ಮಾ ಗಾಂಧಿ, ಅಂಬೇಡ್ಕರ್ ಈ ಎಲ್ಲ ಮಹನೀಯರು ಆರೋಗ್ಯಕರ, ಮನುಷ್ಯತ್ವದಿಂದ ಕೂಡಿದ ಸಮಾಜಿಕ ವ್ಯವಸ್ಥೆಯನ್ನು ಬಯಸಿದವರು. ಜಾತೀಯತೆ, ಮೌಢ್ಯ ಕಂದಾಚಾರಗಳನ್ನು ಸಮಾಜದಲ್ಲಿ ಪ್ರಚಲಿತವಾಗಿದೆ. ಅಸಮಾನತೆ ತೊಲಗಿ ಎಲ್ಲರೂ ಗೌರವದಿಂದ ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳಬೇಕೆಂಬ ದಿಸೆಯಲ್ಲಿ ಬಸವಣ್ಣನವರು ಶ್ರಮಿಸಿದರು.

ಎಲ್ಲರಿಗೂ ಸಮಪಾಲು, ಸಮಬಾಳು

ನುಡಿದಂತೆ ನಡೆದವರ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ. ವರ್ಗರಹಿತ, ಜಾತಿರಹಿತ, ಮೌಢ್ಯಗಳಿಲ್ಲದ ವೈಚಾರಿಕ ಸಮಾಜ ಸ್ಥಾಪನೆಯ ಆಶಯದಿಂದ ವಚನಗಳನ್ನು ರಚಿಸಿದರು. ಜನಸಾಮಾನ್ಯರಿಗೆ ಅರ್ಥವಾಗುವಂತೆ ಸರಳ ರೀತಿಯಲ್ಲಿ ವಚನಗಳನ್ನು ರಚಿಸಿ ಜನರಲ್ಲಿ ಜಾಗೃತಿ ಮೂಡಿಸಿದರು. ಕಾಯಕ, ದಾಸೋಹವನ್ನು ಬೋಧಿಸಿದ ಬಸವಣ್ಣನವರು ಯಾರೂ ಕುಳಿತು ತಿನ್ನದೇ ಕಾಯಕದಲ್ಲಿ ತೊಡಗಬೇಕೆಂದು ಪ್ರತಿಪಾದಿಸಿದರು. ಬಡವರು ಬಡವರಾಗಿಯೇ ಉಳಿಯುವ ಹಾಗೂ ಶ್ರೀಮಂತರ ಕೂತು ತಿನ್ನುವ ವ್ಯವಸ್ಥೆ ಹೋಗಬೇಕು.ಅಧಿಕಾರ ಮತ್ತು ಸಂಪತ್ತು ಕೆಲವೇ ಜನರ ಕೈಯಲ್ಲಿ ಇರಬಾರದು, ಎಲ್ಲರಿಗೂ ಸಮಪಾಲು, ಸಮಬಾಳು ಎಂದು ಬಸವಾದಿ ಶರಣರು, ಅಂಬೇಡ್ಕರ್ ತಿಳಿಸಿದ್ದರು.

BIG NEWS: ‘ಸಿಎಂ, ಡಿಸಿಎಂ’ ಎಲ್ಲಾ ರೀತಿ ಸಹಕಾರ ನೀಡುತ್ತಿದ್ದಾರೆ: ಗುತ್ತಿಗೆ ಕಮೀಷನ್ ಆರೋಪ ಮಾಡಿದ್ದ ‘ಕೆಂಪಣ್ಣ ಉಲ್ಟಾ’

‘UPI’ ಆರಂಭ ಅಸ್ತಿತ್ವದಲ್ಲಿರುವ ಬಲವಾದ ದ್ವಿಪಕ್ಷೀಯ ಸಂಬಂಧಗಳಲ್ಲಿ ಒಂದು ಮೈಲಿಗಲ್ಲು: ಮಾರಿಷಸ್ ರಾಯಭಾರಿ

Share. Facebook Twitter LinkedIn WhatsApp Email

Related Posts

GOOD NEWS : `ಕೆನರಾ ಬ್ಯಾಂಕ್ ಗ್ರಾಹಕರಿಗೆ’ ಗುಡ್ ನ್ಯೂಸ್: ಇಂದಿನಿಂದ ಉಳಿತಾಯ ಖಾತೆಗಳಲ್ಲಿ ಕನಿಷ್ಠ ಮೊತ್ತ ಇಲ್ಲದವರಿಗೆ ದಂಡ ಶುಲ್ಕ ಸಂಪೂರ್ಣ ಮನ್ನಾ.!

01/06/2025 8:14 AM2 Mins Read

BREAKING : ಸ್ಯಾಂಡಲ್ ವುಡ್ ನಿರ್ಮಾಪಕ `ಸೂರಪ್ಪ ಬಾಬು’ ವಿರುದ್ಧ ವಂಚನೆ ಆರೋಪ : `FIR’ ದಾಖಲು.!

01/06/2025 7:25 AM1 Min Read

BIG NEWS : ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಬೋಧಕೇತರ ನೌಕರರ ವರ್ಗಾವಣೆ : ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ.!

01/06/2025 7:06 AM2 Mins Read
Recent News

GOOD NEWS : `ಕೆನರಾ ಬ್ಯಾಂಕ್ ಗ್ರಾಹಕರಿಗೆ’ ಗುಡ್ ನ್ಯೂಸ್: ಇಂದಿನಿಂದ ಉಳಿತಾಯ ಖಾತೆಗಳಲ್ಲಿ ಕನಿಷ್ಠ ಮೊತ್ತ ಇಲ್ಲದವರಿಗೆ ದಂಡ ಶುಲ್ಕ ಸಂಪೂರ್ಣ ಮನ್ನಾ.!

01/06/2025 8:14 AM

BIG NEWS : ಮನೆಗಳಿಗೂ `ಡಿಜಿಟಲ್ ಐಡಿ’, ಆಧಾರ್ ಸಂಖ್ಯೆಯಂತೆಯೇ ವಿಶಿಷ್ಟ ಗುರುತಿನ ಸಂಖ್ಯೆ : ಕೇಂದ್ರ ಸರ್ಕಾರದ ಮೆಗಾ ಯೋಜನೆ.!

01/06/2025 8:00 AM

Heavy rain: ಈಶಾನ್ಯ ಪ್ರದೇಶದಲ್ಲಿ ಭಾರಿ ಮಳೆ: ಪ್ರವಾಹ, ಭೂಕುಸಿತದಿಂದಾಗಿ ಕನಿಷ್ಠ 25 ಸಾವು

01/06/2025 8:00 AM

BREAKING: ಬೇಹುಗಾರಿಕೆ ಪ್ರಕರಣ: 8 ರಾಜ್ಯಗಳ 15 ಸ್ಥಳಗಳ ಮೇಲೆ NIA ದಾಳಿ

01/06/2025 7:35 AM
State News
KARNATAKA

GOOD NEWS : `ಕೆನರಾ ಬ್ಯಾಂಕ್ ಗ್ರಾಹಕರಿಗೆ’ ಗುಡ್ ನ್ಯೂಸ್: ಇಂದಿನಿಂದ ಉಳಿತಾಯ ಖಾತೆಗಳಲ್ಲಿ ಕನಿಷ್ಠ ಮೊತ್ತ ಇಲ್ಲದವರಿಗೆ ದಂಡ ಶುಲ್ಕ ಸಂಪೂರ್ಣ ಮನ್ನಾ.!

By kannadanewsnow5701/06/2025 8:14 AM KARNATAKA 2 Mins Read

ಬೆಂಗಳೂರು : ಸಾರ್ವಜನಿಕ ವಲಯದ ಕೆನರಾ ಬ್ಯಾಂಕ್ ಉಳಿತಾಯ ಖಾತೆದಾರರಿಗೆ ಸಿಹಿಸುದ್ದಿ, ಖಾತೆಯನ್ನು ನಿರ್ವಹಿಸಲು ಗ್ರಾಹಕರು ಇನ್ನು ಮುಂದೆ ಸರಾಸರಿ ಮಾಸಿಕ…

BREAKING : ಸ್ಯಾಂಡಲ್ ವುಡ್ ನಿರ್ಮಾಪಕ `ಸೂರಪ್ಪ ಬಾಬು’ ವಿರುದ್ಧ ವಂಚನೆ ಆರೋಪ : `FIR’ ದಾಖಲು.!

01/06/2025 7:25 AM

BIG NEWS : ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಬೋಧಕೇತರ ನೌಕರರ ವರ್ಗಾವಣೆ : ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ.!

01/06/2025 7:06 AM

ಗಮನಿಸಿ : ವಯಸ್ಸಿಗೆ ತಕ್ಕಂತೆ ಯಾರು ಎಷ್ಟು ಗಂಟೆ `ನಿದ್ದೆ’ ಮಾಡಬೇಕು ಗೊತ್ತಾ? ಇಲ್ಲಿದೆ ಮಾಹಿತಿ

01/06/2025 7:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.