‘ವಿಶ್ವಕರ್ಮ’ ಸಮಾಜವೇ ನಿಜವಾದ ಮೊದಲ ‘ಇಂಜಿನಿಯರ್’ಗಳು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ವಿಶ್ವಕರ್ಮ ಸಮಾಜ ನಿಜವಾದ ಮೊದಲ ಇಂಜಿನಿಯರ್ ಗಳು. ಅವರಲ್ಲಿರುವ ಕುಶಲತೆ ಅಪಾರ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಶ್ರೀ ವಿಶ್ವಕರ್ಮ ಸೇವಾ ಪ್ರತಿಷ್ಠಾನದಿಂದ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ವಿಶ್ವಕರ್ಮ ನಾಡೋಜ ಡಾ. ಬಿ.ಎಂ. ಉಮೇಶ್ ಕುಮಾರ್ ನೇತೃತ್ವದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ವಿರಾಟ್ ವಿಶ್ವಕರ್ಮ ಮಹೋತ್ಸವವನ್ನು ಉದ್ಘಾಟಿಸಿ ಸಾಧಕರಿಗೆ ವಿಶ್ವಕರ್ಮ ಶ್ರೀ, ವಿಶ್ವಕರ್ಮ ಸೇವಾ ರತ್ನ ಸೇರಿ ವಿವಿಧ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದ ಅವರು, … Continue reading ‘ವಿಶ್ವಕರ್ಮ’ ಸಮಾಜವೇ ನಿಜವಾದ ಮೊದಲ ‘ಇಂಜಿನಿಯರ್’ಗಳು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್