ಶೀಘ್ರವೇ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಬೇಡಿಕೆ ಈಡೇರಲಿವೆ – ಗೌರವಾಧ್ಯಕ್ಷ ಆಯನೂರು ಮಂಜುನಾಥ್

ಶಿವಮೊಗ್ಗ:  ದಿನಾಂಕ 03.12.2022 ರಂದು ನಡೆದ ರಾಜ್ಯಮಟ್ಟದ ಮಹಾ ಸಭೆಯನ್ನು ಮಾನ್ಯ ಶಾಸಕರು ಹಾಗೂ ಸಂಘದ ಗೌರವಾಧ್ಯಕ್ಷರಾದ ಆಯನೂರು ಮಂಜುನಾಥ್ ರವರು ದೀಪ ಬೆಳಗಿಸುವ ಮುಖಾಂತರ ಉದ್ಘಾಟಿಸಿದರು. ಉದ್ಘಾಟನ ಭಾಷಣವನ್ನು ಮಾಡಿದ ಮಾನ್ಯ ಗೌರವಾಧ್ಯಕ್ಷರು KSHCOEA ಸಂಘಟನಾತ್ಮಕವಾಗಿ ಬಲಗೊಂಡು ಬಿಎಂಎಸ್ ನ ಮಾರ್ಗದರ್ಶನದಲ್ಲಿ ಒಗ್ಗಟ್ಟಾಗಿ ನಡೆದಲ್ಲಿ ಆ ಶಕ್ತಿಗೆ ಯಾವುದೇ ಸರ್ಕಾರವು ಬೇಡಿಕೆಗಳನ್ನು ಈಡೇರಿಸುತ್ತದೆ ಎಂದು ತಿಳಿಸಿ ಇಲ್ಲಿಯವರೆಗೆ ಉತ್ತಮವಾಗಿ ಸಂಘಟಿಸುತ್ತಾ ಬಂದಿರುವ ಎಲ್ಲರಿಗೂ ಅಭಿನಂದಿಸುತ್ತ, 15% ವೇತನ ಹೆಚ್ಚಳ ಸೇರಿದಂತೆ ಸರ್ಕಾರದ ಹಂತದಲ್ಲಿ ಬಾಕಿ ಇರುವ … Continue reading ಶೀಘ್ರವೇ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಬೇಡಿಕೆ ಈಡೇರಲಿವೆ – ಗೌರವಾಧ್ಯಕ್ಷ ಆಯನೂರು ಮಂಜುನಾಥ್