ಅಕ್ರಮ ವೋಟರ್ ಐಡಿ ಕೇಸ್ : ರಾಜ್ಯ ಮುಖ್ಯ ಚುನಾವಣಾಧಿಕಾರಿ ಭೇಟಿ ಮಾಡಿದ ಕೇಂದ್ರ ಚುನಾವಣಾ ಆಯೋಗ

ಬೆಂಗಳೂರು : ಅಕ್ರಮ ವೋಟರ್ ಐಡಿ ಪ್ರಕರಣ ರಾಜ್ಯದಲ್ಲಿ ಭಾರೀ ಚರ್ಚೆ, ಟೀಕೆಗೆ ಕಾರಣವಾಗಿದ್ದು , ಸೂಕ್ತ ತನಿಖೆ ನಡೆಸುವಂತೆ ವಿಪಕ್ಷಗಳು ಒತ್ತಾಯಿಸಿದೆ. ಈ ಬೆನ್ನಲ್ಲೇ ಇದೀಗ ಕೇಂದ್ರ ಚುನಾವಣಾ ಆಯೋಗ ತಂಡ ಬೆಂಗಳೂರಿಗೆ ಆಗಮಿಸಿದೆ. ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳ ಜೊತೆ ತಂಡ ಸಭೆ ನಡೆಸಲಿದ್ದು, ಆರೋಪದ ಬಗ್ಗೆ ಮಾಹಿತಿ ಸಂಗ್ರಹ ಮಾಡಲಿದೆ. ಕಾಂಗ್ರೆಸ್ ನಾಯಕರು ಚುನಾವಣಾ ಅಕ್ರಮದ ದೂರು ನೀಡುತ್ತಿದ್ದಂತೆ ಕೇಂದ್ರ ಚುನಾವಣಾ ಆಯೋಗದ ಉಪ ಆಯುಕ್ತ ಅಜೇಯ್ ಭದು ಮತ್ತು ಇತರ … Continue reading ಅಕ್ರಮ ವೋಟರ್ ಐಡಿ ಕೇಸ್ : ರಾಜ್ಯ ಮುಖ್ಯ ಚುನಾವಣಾಧಿಕಾರಿ ಭೇಟಿ ಮಾಡಿದ ಕೇಂದ್ರ ಚುನಾವಣಾ ಆಯೋಗ