ವೋಟರ್ ಐಡಿ ಅಕ್ರಮ ; ಚಿಲುಮೆ ಸಂಸ್ಥೆಗೂ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ : ಸಚಿವ ಅಶ್ವಥ್ ನಾರಾಯಣ್ ಸ್ಪಷ್ಟನೆ

ಬೆಂಗಳೂರು : ವೋಟರ್ ಐಡಿ ಅಕ್ರಮದ ಹಿಂದೆ ಸಚಿವ ಅಶ್ವಥ್ ನಾರಾಯಣ್ ಕೈವಾಡವಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ಅಶ್ವಥ್ ನಾರಾಯಣ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಚಿವರು ಕಾಂಗ್ರೆಸ್ ನಾಯಕರು ತಪ್ಪು ಹೇಳಿಕೆ ನೀಡಿದ್ದಾರೆ. ಈ ಚಿಲುಮೆ ಸಂಸ್ಥೆಗೂ ಸರ್ಕಾರಕ್ಕೂ ಸಂಬಂಧ ಇಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ನಾಯಕರು ಭ್ರಷ್ಟಾಚಾರದಲ್ಲೇ ತುಂಬಿ ಹೋಗಿದ್ದಾರೆ. ಈ ರೀತಿ ಆರೋಪ ಮಾಡಲು ಕಾಂಗ್ರೆಸ್ ನಾಯಕರಿಗೆ ಯಾವ ನೈತಿಕತೆ ಇದೆ. ಹೊಂಬಾಳೆ ಸಂಸ್ಥೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ , … Continue reading ವೋಟರ್ ಐಡಿ ಅಕ್ರಮ ; ಚಿಲುಮೆ ಸಂಸ್ಥೆಗೂ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ : ಸಚಿವ ಅಶ್ವಥ್ ನಾರಾಯಣ್ ಸ್ಪಷ್ಟನೆ