ವಿಜಯಪುರ: ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ನೀಡದ ಕಾರಣಕ್ಕೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
BIGG NEWS: ಲವ್ ಮಾಡಿದ್ದೇ ತಪ್ಪಾಯ್ತಾ?; ಮಗಳು ಬೇರೆಯವನ ಜೊತೆಗೆ ಸಂಬಂಧವಿಟ್ಟುಕೊಂಡಿದ್ದಕ್ಕೆ ತಂದೆಯಿಂದಲೇ ಹತ್ಯೆ
ವಿಜಯಪುರ ದರ್ಗಾರ ಜೈಲು ರಸ್ತೆಯಲ್ಲಿ ಈ ಘಟನೆ ನಡೆದಿದೆ. ದೇವಕಾಂತ್ ಬಿಜ್ಜರಗಿ ಹಲ್ಲೆಗೊಳಗಾದ ವ್ಯಕ್ತಿ. ಘಟನೆ ನಡೆದು ಎರಡು ದಿನವಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಾರ್ಡ್ ನಂಬರ್ 2ರಲ್ಲಿ ಬಿಜೆಪಿ ಅಭ್ಯರ್ಥಿ ರಾಹುಲ್ ಔರಂಗಾಬಾದ್ ಸೋಲು ಹಿನ್ನೆಲೆಯಲ್ಲಿ ದೇವಕಾಂತ್ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿ ಬಂದಿದೆ.
BIGG NEWS: ಲವ್ ಮಾಡಿದ್ದೇ ತಪ್ಪಾಯ್ತಾ?; ಮಗಳು ಬೇರೆಯವನ ಜೊತೆಗೆ ಸಂಬಂಧವಿಟ್ಟುಕೊಂಡಿದ್ದಕ್ಕೆ ತಂದೆಯಿಂದಲೇ ಹತ್ಯೆ
ಚುನಾವಣೆಯಲ್ಲಿ ಸೋತ ಬಿಜೆಪಿ ಅಭ್ಯರ್ಥಿ ಹಾಗೂ ಬೆಂಬಲಿಗರು ಸೇರಿ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ ಎಂದು ದೇವಕಾಂತ್ ಆರೋಪಿಸಿದರು.ಸದ್ಯ ಜಿಲ್ಲಾಸ್ಪತ್ರೆಯಲ್ಲಿ ದೇವಕಾಂತ್ ಬಿಜ್ಜರಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆದರ್ಶ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.