BIGG NEWS: ಮತದಾರ ಮಾಹಿತಿ ಹಗರಣ: ಕೇಂದ್ರ ಚುನಾವಣೆ ಆಯೋಗಕ್ಕೆ ದೂರು ನೀಡಲಿರುವ ಕಾಂಗ್ರೆಸ್‌ ನಾಯಕರು

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗಕ್ಕೆ ರಾಜ್ಯ ಸರ್ಕಾರದ ವಿರುದ್ಧ ದೂರು ಸಲ್ಲಿಕೆ ಮತ್ತು ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. BIGG NEWS: ಬೆಂಗಳೂರಿನಲ್ಲಿ ವೋಟರ್‌ ಐಡಿ ಹಗರಣ: ಮತದಾರರ ಮಾಹಿತಿ ಸಂಗ್ರಹಿಸಲು ಬಿಎಲ್​ಒಗಳಿಗೆ ಹಣ ನೀಡುತ್ತಿದ್ದ ಚಿಲುಮೆ ಸಂಸ್ಥೆ   ಇಂದು ಬೆಳಿಗ್ಗೆ 7:30ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಡಿಕೆಶಿ ಹಾಗೂ ಹಲವು ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಿದ್ದಾರೆ. ಚಿಲುಮೆ ಹೆಸರಿನ ಖಾಸಗಿ … Continue reading BIGG NEWS: ಮತದಾರ ಮಾಹಿತಿ ಹಗರಣ: ಕೇಂದ್ರ ಚುನಾವಣೆ ಆಯೋಗಕ್ಕೆ ದೂರು ನೀಡಲಿರುವ ಕಾಂಗ್ರೆಸ್‌ ನಾಯಕರು